ಮೈಸೂರು: ಮೈಸೂರಿನ ಕೂರ್ಗಳ್ಳಿ ಗ್ರಾಮದಲ್ಲಿ ವಿಶ್ವಕರ್ಮ ಜಯಂತಿಯನ್ನು ಆಚರಣೆ ಮಾಡಲಾಯಿತು.
ಕೂರ್ಗಳ್ಳಿ ಗ್ರಾಮದಲ್ಲಿಂದು ವಿಶ್ವಕರ್ಮ ಜಯಂತೋತ್ಸವದ ಪ್ರಯುಕ್ತ ಕೂರ್ಗಳ್ಳಿ ಗ್ರಾಮದಲ್ಲಿ ವಿಶ್ವಕರ್ಮ ಜಯಂತೋತ್ಸವವನ್ನು ಆಚರಣೆ ಮಾಡಲಾಯಿತು.
ಈ ವೇಳೆ ಮುಖಂಡರಾದ ನಾಗೇಶ್, ಪುಟ್ಟಸ್ವಾಮಿ, ಬೋರೇಗೌಡ, ಜೈಕುಮಾರ್, ಚಲುವರಾಜ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಜಯಂತೋತ್ಸವದ ಪ್ರಯುಕ್ತ ನೆರೆದಿದ್ದ ಜನರಿಗೆ ಸಿಹಿ ಹಂಚಿ ಸಂಭ್ರಮಿಸಲಾಯಿತು.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…