ಮೈಸೂರು : ಮೈಸೂರು-ಕೊಡಗು ಜಿಲ್ಲೆಯಲ್ಲಿ ಈ ಬಾರಿ ನಿರಂತರವಾಗಿ ಮಳೆಯಾಗುತ್ತಿದ್ದು, ಮಡಿಕೇರಿ ಹೆದ್ದಾರಿಯಲ್ಲಿ ಗುಡ್ಡ ಕುಸಿದಿದೆ.ಆದರೆ ಮಳೆ ಹಾನಿ ಪ್ರದೇಶಕ್ಕೆ ಮೈಸೂರು ಕೊಡಗು ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ಜನರ ಸಮಸ್ಯೆಗಳಲ್ಲಿ ಆಲಿಸಿಲ್ಲ. ಯಾಕೇ ಜನರು ಸಂಕಷ್ಟಕ್ಕೆ ಸಿಲುಕಿರುವುದು ಸಂಸದರಿಗೆ ತಿಳಿದಿಲ್ವಾ ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಪ್ರಶ್ನೆ ಮಾಡಿದ್ದಾರೆ.
ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ʻಈ ಬಾರಿ ನಿರಂತರವಾದ ಮಳೆಯಿಂದ ಜನರು ಸಾಕಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿದು ಅವಾಂತರ ಸೃಷ್ಠಿಸಿದೆ. ಆದರೆ ಸಂಸದರು ಇನ್ನು ಭೇಟಿ ನೀಡಿಲ್ಲ. ಮೈಸೂರಿನ ನರಸಿಂಹರಾಜ ವಿಧಾನಸಭಾ ಕ್ಷೇತ್ರದಲ್ಲಿ ಯದುವೀರ್ ಒಡೆಯರ್ ಅವರಿಗೆ ೬೫ ಸಾವಿರ ಮತಗಳು ಬಂದಿದೆ. ಹೀಗಾಗಿ ಆ ಭಾಗದಲ್ಲೂ ಕೂಡ ಅವರು ಅಭಿವೃದ್ಧಿಗೆ ಗಮನಕೊಡಬೇಕು. ನಮ್ಮ ಸರ್ಕಾರ ನರ್ಮ್ ಯೋಜನೆಯಡಿ ೨ ಸಾವಿರ ಕೋಟಿ ರೂ ಅನುದಾನ ಬಿಡುಗಡೆ ಮಾಡಿಸಿದ್ದೇವೆ. ನೀವು ಅಭಿವೃದ್ಧಿಯತ್ತ ಗಮನ ಕೊಡಬೇಕುʼ ಎಂದು ಹೇಳಿದರು.
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…