ಮೈಸೂರು : ಮೈಸೂರು-ಕೊಡಗು ಜಿಲ್ಲೆಯಲ್ಲಿ ಈ ಬಾರಿ ನಿರಂತರವಾಗಿ ಮಳೆಯಾಗುತ್ತಿದ್ದು, ಮಡಿಕೇರಿ ಹೆದ್ದಾರಿಯಲ್ಲಿ ಗುಡ್ಡ ಕುಸಿದಿದೆ.ಆದರೆ ಮಳೆ ಹಾನಿ ಪ್ರದೇಶಕ್ಕೆ ಮೈಸೂರು ಕೊಡಗು ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ಜನರ ಸಮಸ್ಯೆಗಳಲ್ಲಿ ಆಲಿಸಿಲ್ಲ. ಯಾಕೇ ಜನರು ಸಂಕಷ್ಟಕ್ಕೆ ಸಿಲುಕಿರುವುದು ಸಂಸದರಿಗೆ ತಿಳಿದಿಲ್ವಾ ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಪ್ರಶ್ನೆ ಮಾಡಿದ್ದಾರೆ.
ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ʻಈ ಬಾರಿ ನಿರಂತರವಾದ ಮಳೆಯಿಂದ ಜನರು ಸಾಕಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿದು ಅವಾಂತರ ಸೃಷ್ಠಿಸಿದೆ. ಆದರೆ ಸಂಸದರು ಇನ್ನು ಭೇಟಿ ನೀಡಿಲ್ಲ. ಮೈಸೂರಿನ ನರಸಿಂಹರಾಜ ವಿಧಾನಸಭಾ ಕ್ಷೇತ್ರದಲ್ಲಿ ಯದುವೀರ್ ಒಡೆಯರ್ ಅವರಿಗೆ ೬೫ ಸಾವಿರ ಮತಗಳು ಬಂದಿದೆ. ಹೀಗಾಗಿ ಆ ಭಾಗದಲ್ಲೂ ಕೂಡ ಅವರು ಅಭಿವೃದ್ಧಿಗೆ ಗಮನಕೊಡಬೇಕು. ನಮ್ಮ ಸರ್ಕಾರ ನರ್ಮ್ ಯೋಜನೆಯಡಿ ೨ ಸಾವಿರ ಕೋಟಿ ರೂ ಅನುದಾನ ಬಿಡುಗಡೆ ಮಾಡಿಸಿದ್ದೇವೆ. ನೀವು ಅಭಿವೃದ್ಧಿಯತ್ತ ಗಮನ ಕೊಡಬೇಕುʼ ಎಂದು ಹೇಳಿದರು.
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…