ಮೈಸೂರು : ವಿಶ್ವನಾಥ್ ಗೆ ತಲೆಕೆಟ್ಟಿದೆ ಅನ್ಸುತ್ತೆ ಹುಚ್ಚು ಹುಚ್ಚು ರೀತಿ ಮಾತನಾಡುವುದನ್ನ ನಿಲ್ಲಿಸಿ ನೀವು ಮಾಡುವ ಆರೋಪಗಳಿಗೆ ದಾಖಲೆಗಳಿದ್ರೆ ಅದನ್ನ ಇಟ್ಟು ಮಾತನಾಡಿ ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ವಾಗ್ದಾಳಿ ನಡೆಸಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಅಕ್ರಮ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅಕ್ರಮ ವಿಚಾರದಲ್ಲೆ ಸಿದ್ದರಾಮಯ್ಯ ಅವರ ಪತ್ನಿ ಹೆಸರು ಬರುತ್ತಿದೆ. ಬಿಜೆಪಿ ಹಾಗೂ ಜೆಡಿಎಸ್ ದಾಖಲೆಗಳು ಇಲ್ಲದೆ ಹಿಟ್ ಅಂಡ್ ರನ್ ಕೇಸ್ ಮಾಡುವುದು ಸರಿಯಲ್ಲ.ಮಾತನಾಡುವ ಹಕ್ಕಿದೆ, ಆದರೆ ಸುಳ್ಳು ಆರೋಪ ಮಾಡುವುದಕ್ಕೆ ಹಕ್ಕಿಲ್ಲ. ಬಿಜೆಪಿ ಎಂಎಲ್ಸಿ ವಿಶ್ವನಾಥ್ ಸಿದ್ದರಾಮಯ್ಯ ಹೆಂಡತಿ ಪಾರ್ವತಿ ಮೇಲೆ ಆಪಾದನೆ ಮಾಡಿದ್ದಾರೆ. ದಾಖಲೆಗಳನ್ನ ನಾವು ನಿಮಗೆ ಕಳಿಸಿಕೊಡುತ್ತೇವೆ ಅದನ್ನ ನೋಡಿ ಮಾಡನಾಡಿ. ಸುಖಸುಮ್ಮನೆ ಆರೋಪ ಮಾಡೋದು ಸರಿಯಲ್ಲ. ಬಿಜೆಪಿ ಆಡಳಿತ ಅವಧಿಯಲ್ಲಿ ನಡೆದಿರುವ ಅಕ್ರಮ ಇದು, ಇವರ ಮೇಲೆ ಶಿಸ್ತು ಕ್ರಮ ಜರುಗಿಸಲು ನಮ್ಮ ಸರ್ಕಾರ ಈಗ ಉನ್ನತಮಟ್ಟದ ತನಿಖಾ ತಂಡ ರಚಿಸಿದೆ ಎಂದು ಸಮರ್ಥನೆ ಮಾಡಿಕೊಂಡರು.
ಹೈದರಾಬಾದ್: ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ…
ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…
ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್ ಐಕಾನ್ ಲಿಯಾಂಡರ್ ಪೇಸ್ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…
ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…
ಬೆಂಗಳೂರು: ಚಾಮರಾಜನಗರ ಜಿಲ್ಲೆ ಬೂದಿಪಡಗ ಆನೆ ಶಿಬಿರದಲ್ಲಿ ಒಂಟಿಯಾಗಿದ್ದ 63 ವರ್ಷದ ಗಜೇಂದ್ರ ಆನೆಯನ್ನು ಅರಣ್ಯ ಸಚಿವ ಈಶ್ವರ ಖಂಡ್ರೆ…