ಮೈಸೂರು : ವಿಶ್ವನಾಥ್ ಗೆ ತಲೆಕೆಟ್ಟಿದೆ ಅನ್ಸುತ್ತೆ ಹುಚ್ಚು ಹುಚ್ಚು ರೀತಿ ಮಾತನಾಡುವುದನ್ನ ನಿಲ್ಲಿಸಿ ನೀವು ಮಾಡುವ ಆರೋಪಗಳಿಗೆ ದಾಖಲೆಗಳಿದ್ರೆ ಅದನ್ನ ಇಟ್ಟು ಮಾತನಾಡಿ ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ವಾಗ್ದಾಳಿ ನಡೆಸಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಅಕ್ರಮ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅಕ್ರಮ ವಿಚಾರದಲ್ಲೆ ಸಿದ್ದರಾಮಯ್ಯ ಅವರ ಪತ್ನಿ ಹೆಸರು ಬರುತ್ತಿದೆ. ಬಿಜೆಪಿ ಹಾಗೂ ಜೆಡಿಎಸ್ ದಾಖಲೆಗಳು ಇಲ್ಲದೆ ಹಿಟ್ ಅಂಡ್ ರನ್ ಕೇಸ್ ಮಾಡುವುದು ಸರಿಯಲ್ಲ.ಮಾತನಾಡುವ ಹಕ್ಕಿದೆ, ಆದರೆ ಸುಳ್ಳು ಆರೋಪ ಮಾಡುವುದಕ್ಕೆ ಹಕ್ಕಿಲ್ಲ. ಬಿಜೆಪಿ ಎಂಎಲ್ಸಿ ವಿಶ್ವನಾಥ್ ಸಿದ್ದರಾಮಯ್ಯ ಹೆಂಡತಿ ಪಾರ್ವತಿ ಮೇಲೆ ಆಪಾದನೆ ಮಾಡಿದ್ದಾರೆ. ದಾಖಲೆಗಳನ್ನ ನಾವು ನಿಮಗೆ ಕಳಿಸಿಕೊಡುತ್ತೇವೆ ಅದನ್ನ ನೋಡಿ ಮಾಡನಾಡಿ. ಸುಖಸುಮ್ಮನೆ ಆರೋಪ ಮಾಡೋದು ಸರಿಯಲ್ಲ. ಬಿಜೆಪಿ ಆಡಳಿತ ಅವಧಿಯಲ್ಲಿ ನಡೆದಿರುವ ಅಕ್ರಮ ಇದು, ಇವರ ಮೇಲೆ ಶಿಸ್ತು ಕ್ರಮ ಜರುಗಿಸಲು ನಮ್ಮ ಸರ್ಕಾರ ಈಗ ಉನ್ನತಮಟ್ಟದ ತನಿಖಾ ತಂಡ ರಚಿಸಿದೆ ಎಂದು ಸಮರ್ಥನೆ ಮಾಡಿಕೊಂಡರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…