ಮೈಸೂರು : ಯಾವುದಾದರೂ ಸ್ಥಾನಮಾನ ಬೇಕಿದ್ದರೆ ಅದನ್ನ ಪಕ್ಷದ ವರಿಷ್ಠರ ಬಳಿ ಬಂದು ಚರ್ಚೆ ಮಾಡಬೇಕು ಹೊರತು ಮಾಧ್ಯಮದವರ ಮುಂದೆ ಬಂದು ತಮ್ಮ ಆಸೆ ಹೇಳಿಕೊಂಡರೆ ಏನು ಪ್ರಯೋಜನ ಎಂದು ಕೆ.ಎನ್ ರಾಜಣ್ಣಗೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಟಾಂಗ್ ಕೊಟ್ಟಿದ್ದಾರೆ.
ನಗರದಲ್ಲಿ ಕಾಂಗ್ರೆಸ್ ನಲ್ಲಿ ನಡೆಯುತ್ತಿರುವ ಹೆಚ್ಚುವರಿ ಡಿಸಿಎಂ ಹುದ್ದೆ ವಿಚಾರವಾಗಿ ಮಾತನಾಡಿದ ಅವರು, ನಿಮ್ಮ ಮುಂದೆ ಸ್ಥಾನ ಬೇಕು ಅಂತ ಹೇಳಿಕೊಂಡರೆ ನೀವೇನಾದರೂ ಕೊಡಿಸುತ್ತೀರಾ..? ಸ್ಥಾನಮಾನದ ವಿಚಾರವನ್ನು ವರಿಷ್ಠ ಬಳಿ ಮಾತ್ರ ಚರ್ಚೆ ಮಾಡಬೇಕು. ಮಾಧ್ಯಮದವರ ಬಳಿ ಜನರ ಸಮಸ್ಯೆ ಬಗ್ಗೆ ಚರ್ಚೆ ಮಾಡಿದರೆ ಅದರಿಂದ ಸರ್ಕಾರಕ್ಕೂ ಒಳ್ಳೆಯದು. ಜನರಿಗೂ ಒಳ್ಳೆಯದು. ಆ ವಿಚಾರ ಬಿಟ್ಟು ವೈಯಕ್ತಿಕ ವಿಚಾರ ಚರ್ಚೆ ಮಾಡಿದರೆ ಅದು ಸರ್ಕಾರಕ್ಕೆ ನಷ್ಟ ಎಂದು ಹೇಳಿದರು
ಮೈಸೂರು : ಮೈಸೂರು ಮಹಾನಗರಪಾಲಿಕೆ 2026-27ನೇ ಹಣಕಾಸು ವರ್ಷಕ್ಕೆ ಜಾರಿಗೊಳಿಸಲು ಘೋಷಿಸಿದ್ದ ಮೋಟಾರ್ ವಾಹನ ಸೆಸ್ ಅನ್ನು ರದ್ದುಗೊಳಿಸಿದೆ. ಇತ್ತೀಚಿಗೆ…
ಬೆಂಗಳೂರು : ಕರ್ನಾಟಕದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರೆ ಉಂಟಾಗಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ…
ಮೈಸೂರು : ಬಟ್ಟೆ ಬ್ಯಾಗ್ ಖರೀದಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ…
ಬೆಂಗಳೂರು : ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದಾರೆ. ಸ್ನಾಯು ಸೆಳೆತದಿಂದ…
ಟೆಹ್ರಾನ್ : ಇರಾನ್ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಸ್ಟೆಲ್ತ್…
ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.…