ಮೈಸೂರು : ಯಾವುದಾದರೂ ಸ್ಥಾನಮಾನ ಬೇಕಿದ್ದರೆ ಅದನ್ನ ಪಕ್ಷದ ವರಿಷ್ಠರ ಬಳಿ ಬಂದು ಚರ್ಚೆ ಮಾಡಬೇಕು ಹೊರತು ಮಾಧ್ಯಮದವರ ಮುಂದೆ ಬಂದು ತಮ್ಮ ಆಸೆ ಹೇಳಿಕೊಂಡರೆ ಏನು ಪ್ರಯೋಜನ ಎಂದು ಕೆ.ಎನ್ ರಾಜಣ್ಣಗೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಟಾಂಗ್ ಕೊಟ್ಟಿದ್ದಾರೆ.
ನಗರದಲ್ಲಿ ಕಾಂಗ್ರೆಸ್ ನಲ್ಲಿ ನಡೆಯುತ್ತಿರುವ ಹೆಚ್ಚುವರಿ ಡಿಸಿಎಂ ಹುದ್ದೆ ವಿಚಾರವಾಗಿ ಮಾತನಾಡಿದ ಅವರು, ನಿಮ್ಮ ಮುಂದೆ ಸ್ಥಾನ ಬೇಕು ಅಂತ ಹೇಳಿಕೊಂಡರೆ ನೀವೇನಾದರೂ ಕೊಡಿಸುತ್ತೀರಾ..? ಸ್ಥಾನಮಾನದ ವಿಚಾರವನ್ನು ವರಿಷ್ಠ ಬಳಿ ಮಾತ್ರ ಚರ್ಚೆ ಮಾಡಬೇಕು. ಮಾಧ್ಯಮದವರ ಬಳಿ ಜನರ ಸಮಸ್ಯೆ ಬಗ್ಗೆ ಚರ್ಚೆ ಮಾಡಿದರೆ ಅದರಿಂದ ಸರ್ಕಾರಕ್ಕೂ ಒಳ್ಳೆಯದು. ಜನರಿಗೂ ಒಳ್ಳೆಯದು. ಆ ವಿಚಾರ ಬಿಟ್ಟು ವೈಯಕ್ತಿಕ ವಿಚಾರ ಚರ್ಚೆ ಮಾಡಿದರೆ ಅದು ಸರ್ಕಾರಕ್ಕೆ ನಷ್ಟ ಎಂದು ಹೇಳಿದರು
ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಈಗ ಬ್ರೇಕ್ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅರಣ್ಯಾಧಿಕಾರಿಗಳು…
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.…
ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…
ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…
ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…
ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…