ಮೈಸೂರು: ಕೆಎಸ್ಐಸಿ ಹೊರಗುತ್ತಿಗೆಯ 800 ನೌಕರರನ್ನು ನಾಳೆಯಿಂದ ಕೆಲಸಕ್ಕೆ ಬನ್ನಿ ಎಂದು ಆಡಳಿತ ಮಂಡಳಿ ಹೇಳಿದ್ದರಿಂದ ಆತಂಕಗೊಂಡ ನೌಕರರು ಪ್ರತಿಭಟನೆ ಮಾಡಿದ್ದಾರೆ.
ಗುತ್ತಿಗೆದಾರರು ಬದಲಾದ್ದರಿಂದ ಏ.2ರಿಂದ ಬರುವಂತೆ ತಿಳಿಸಿ ಗೇಟ್ಗೆ ಬೀಗ ಹಾಕಿದ್ದರು. ಇದರಿಂದ ನೌಕರರು ಸರ್ವೀಸ್ ಪರಿಗಣಿಸುವುದಿಲ್ಲ, ಹಳೆಯ ವೇತನ ಕೊಡುವುದಿಲ್ಲ ಎಂದು ಆತಂಕಗೊಡ್ಡಿದ್ದರು. ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದೇನೆ. ಸರ್ವೀಸ್, ಸಂಬಳ ಎಲ್ಲವೂ ಹಳೆಯದೇ ಇರಲಿದೆ. ನೌಕರರು ಆತಂಕಪಡುವ ಅಗತ್ಯವಿಲ್ಲ. ಈ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸುತ್ತೇವೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ ತಿಳಿಸಿದರು.
ನೌಕರರೊಂದಿಗೆ ನಾವಿದ್ದೇವೆ. ಅವರ ಜತೆಗೆ ನಾವು ಹೋರಾಟ ಮಾಡುತ್ತೇವೆ ಎಂದರು.
ಮೈಸೂರು : ನಗರವನ್ನು ಡ್ರಗ್ಸ್ ಜಾಲಮುಕ್ತ ಮಾಡಬೇಕು ಎಂಬ ತೀರ್ಮಾನಕ್ಕೆ ಬಂದಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು…
ಮೈಸೂರು : ಸ್ವಚ್ಛತೆಗೆ ಸಂಬಂಧಿಸಿದಂತೆ ಮತ್ತೆ ಒಂದನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರಪಾಲಿಕೆ ವತಿಯಿಂದ…
ಬೆಂಗಳೂರು : ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ…
19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್ಪಿ ಶೋಭಾರಾಣಿ ಮಂಡ್ಯ : ಮಳವಳ್ಳಿಯಲ್ಲಿ…
ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…
ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…