ಮೈಸೂರು: ಕೆಎಸ್ಐಸಿ ಹೊರಗುತ್ತಿಗೆಯ 800 ನೌಕರರನ್ನು ನಾಳೆಯಿಂದ ಕೆಲಸಕ್ಕೆ ಬನ್ನಿ ಎಂದು ಆಡಳಿತ ಮಂಡಳಿ ಹೇಳಿದ್ದರಿಂದ ಆತಂಕಗೊಂಡ ನೌಕರರು ಪ್ರತಿಭಟನೆ ಮಾಡಿದ್ದಾರೆ.
ಗುತ್ತಿಗೆದಾರರು ಬದಲಾದ್ದರಿಂದ ಏ.2ರಿಂದ ಬರುವಂತೆ ತಿಳಿಸಿ ಗೇಟ್ಗೆ ಬೀಗ ಹಾಕಿದ್ದರು. ಇದರಿಂದ ನೌಕರರು ಸರ್ವೀಸ್ ಪರಿಗಣಿಸುವುದಿಲ್ಲ, ಹಳೆಯ ವೇತನ ಕೊಡುವುದಿಲ್ಲ ಎಂದು ಆತಂಕಗೊಡ್ಡಿದ್ದರು. ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದೇನೆ. ಸರ್ವೀಸ್, ಸಂಬಳ ಎಲ್ಲವೂ ಹಳೆಯದೇ ಇರಲಿದೆ. ನೌಕರರು ಆತಂಕಪಡುವ ಅಗತ್ಯವಿಲ್ಲ. ಈ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸುತ್ತೇವೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ ತಿಳಿಸಿದರು.
ನೌಕರರೊಂದಿಗೆ ನಾವಿದ್ದೇವೆ. ಅವರ ಜತೆಗೆ ನಾವು ಹೋರಾಟ ಮಾಡುತ್ತೇವೆ ಎಂದರು.
ಟೆಹ್ರಾನ್ : ಇರಾನಿನ ಬಂದರುಗಳು ಸಾಗುವ ಸಮುದ್ರ ಸಂಚಾರದ ಮೇಲೆ ಅಮೆರಿಕ ಮಿಲಿಟರಿ ದಿಗ್ಬಂಧನವನ್ನು ನಿಗದಿತ ಗಡುವಿನಂತೆ ಆರಂಭಿಸಿದೆ. ಈ…
ನವದೆಹಲಿ : ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ…
ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ…
ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು…
ಮಡಿಕೇರಿ : ಕಾಡಾನೆ ಮರಿಯೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ…
ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ…