ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (ಕೆಎಸ್ಒಯು)ದಲ್ಲಿ ಭ್ರಷ್ಟಾಚಾರ ಹಾಗೂ ಅಗತ್ಯಕ್ಕಿಂತ ಹೆಚ್ಚು ತಾತ್ಕಾಲಿಕ ಸಿಬ್ಬಂದಿ ನೇಮಕಾತಿ ಕುರಿತು ಸರ್ಕಾರ ತನಿಖೆಗೆ ಆದೇಶಿಸಿದ್ದು, ಪ್ರಕರಣದ ತನಿಖೆಗೆ ನಿವೃತ್ತ ನ್ಯಾಯಮೂರ್ತಿ ಬಿ.ಎ.ಪಾಟೀಲ್ ಅವರನ್ನು ನೇಮಕ ಮಾಡಲಾಗಿದೆ.
ಹೀಗಾಗಿ, ತನಿಖೆ ನಡೆಯುತ್ತಿರುವ ಹಿನ್ನೆಲೆ ಹಣಕಾಸಿನ ದುರುಪಯೋಗ ತಡೆಯಲು ಮುಂದಿನ ಆದೇಶದವರೆಗೂ ಹಣ ಬಿಡುಗಡೆ ತಡೆಹಿಡಿಯುವಂತೆ ಮುಕ್ತ ವಿ.ವಿ ಬ್ಯಾಂಕ್ ಖಾತೆ ಹೊಂದಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಎಚ್ಡಿಎಫ್ಸಿ, ಆಕ್ಸಿಸ್ ಬ್ಯಾಂಕ್ಗಳ ಶಾಖಾ ವ್ಯವಸ್ಥಾಪಕರಿಗೆ ಉನ್ನತ ಶಿಕ್ಷಣ ಇಲಾಖೆ ಉಪ ಕಾರ್ಯದರ್ಶಿ (ವಿಶ್ವವಿದ್ಯಾನಿಲಯಗಳು) ಎನ್.ಕುಮಾರ್ ಪತ್ರ ಬರೆದು ಮನವಿ ಮಾಡಿದ್ದಾರೆ.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…