accident ksrtc bike mysuru
ಎಚ್.ಡಿ.ಕೋಟೆ: ಕೆಎಸ್ ಆರ್ ಟಿಸಿ ಬಸ್ ಡಿಕ್ಕಿಯಾಗಿ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಬಳಿ ನಡೆದಿದೆ.
ಸರಗೂರಿನಿಂದ ಮೈಸೂರಿಗೆ ತೆರಳುತ್ತಿದ್ದ ತಡೆ ರಹಿತ ಬಸ್ಸೊಂದು ವೇಗವಾಗಿ ಬಂದು ವ್ಯಕ್ತಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.
ಇದನ್ನೂ ಓದಿ:- ಬೈಕ್ ಲಾರಿ ಡಿಕ್ಕಿ: ಪತ್ನಿ ಸ್ಥಳದಲ್ಲೇ ಸಾವು
ಮೃತಪಟ್ಟ ವ್ಯಕ್ತಿಯ ಶವವನ್ನು ಎಚ್.ಡಿ.ಕೋಟೆ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಘಟನೆ ನಡೆಯುತ್ತಿದ್ದಂತೆ ರೊಚ್ಚಿಗೆದ್ದ ಗ್ರಾಮಸ್ಥರು ಬಸ್ ಗಳನ್ನು ಮುಂದೆ ಬಿಡದೇ ತಡೆದು ನಿಲ್ಲಿಸಿ ಪ್ರತಿಭಟನೆ ನಡೆಸಿದ್ದಾರೆ.
ಪರಿಣಾಮ ಕಿಲೋ ಮೀಟರ್ ಗಟ್ಟಲೇ ವಾಹನಗಳು ನಿಂತಿದ್ದು, ಟ್ರಾಫಿಕ್ ಜಾಮ್ ಉಂಟಾಗಿದೆ.
ಈ ಸಂಬಂಧ ಎಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…
ಸಿಡಬ್ಲ್ಯುಆರ್ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…
ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…
ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…