ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಹೃದಯ ಭಾಗದಲ್ಲಿರುವ ಕುಕ್ಕರಹಳ್ಳಿ ಮಾರ್ಗದಲ್ಲಿ ಸಂಚರಿಸುವವರು ಇಂದು (ಜೂನ್.25) ಬದಲಿ ಮಾರ್ಗ ಅನುಸರಿಸುವುದು ಒಳ್ಳೆಯದು. ಕುಕ್ಕರಹಳ್ಳಿ ಕೆರೆಯಿಂದ ಬೋಗಾಧಿ ಮಾರ್ಗವಾಗಿ ಸಂಚರಿಸುವ ರಸ್ತೆಗೆ ಡಾಂಬರೀಕರಣ ಕಾರ್ಯ ನಡೆಯುತ್ತಿದ್ದು, ಸವಾರರು ಬದಲಿ ಮಾರ್ಗವನ್ನು ಅನುಸರಿಸುವುದು ಒಳಿತಾಗಿದೆ.
ಇದನ್ನೂ ಓದಿ: ನನ್ನ ಹನಿಟ್ರ್ಯಾಪ್ ನಡೆದಿಲ್ಲ, ಪರಿಚಿತರನ್ನು ಬ್ಲಾಕ್ ಮೇಲ್ ಮಾಡಿದ್ದಾರೆ: ಹರೀಶ್ಗೌಡ ಸ್ಪಷ್ಟನೆ; https://andolana.in/state/harish-gowda-react-honeytrap/
ಮಂಗಳವಾರ ಮುಂಜಾನೆಯಿಂದಲೆ ರಸ್ತೆಯನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದ್ದು, ಅದರ ಬದಲಿ ಮಾರ್ಗವನ್ನಾಗಿ ಸರಸ್ವತಿ ಪುರಂ ರಸ್ತೆಯನ್ನು ಸವಾರರು ಬಳಸಿಕೊಳ್ಳಬಹುದಾಗಿದೆ. ಬೆಳಗಿನಿಂದಲೇ ಬಸ್ ಸಂಚಾರ ಸೇರಿದಂತೆ ಕಾಲೇಜು ವಿದ್ಯಾರ್ಥಿಗಳ ಓಟಾಟ ಹೆಚ್ಚಾಗಿರುವುದು ಕಂಡು ಬಂದಿದ್ದು, ಟ್ರಾಫಿಕ್ ಕಿರಿಕಿರಿಯಿಂದ ತಪ್ಪಿಸಿಕೊಳ್ಳಲು ಬಯಸುವವರು ಕುಕ್ಕರಹಳ್ಳಿ ಕೆರೆಯಿಂದ ಬೋಗಾದಿ ಮಾರ್ಗದ ರಸ್ತೆ ಅನುಸರಿಸದೇ ಇರುವುದು ಒಳ್ಳೆಯದಾಗಿದೆ.
ಮುಂದಿನ 34 ವಾರಗಳಿಗೆ ಆಗುವಷ್ಟು ಮೇವು ದಾಸ್ತಾನು; ಸದ್ಯಕ್ಕೆ ಕುಡಿಯುವ ನೀರಿನ ಸಮಸ್ಯೆಯೂ ದೂರ ಕೆ.ಬಿ.ರಮೇಶ ನಾಯಕ ಮೈಸೂರು :…
ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟ ಪುನರಚನೆಗೆ ತಯಾರಿ ಆರಂಭಿಸಿದ್ದಾರೆ. ಬಜೆಟ್ ಅಧಿವೇಶನ ಮುಗಿದ ನಂತರ ದಿಲ್ಲಿಗೆ ತೆರಳಲಿರುವ ಸಿದ್ದರಾಮಯ್ಯ ಅವರು ಕಾಂಗ್ರೆಸ್…
ಸರಗೂರು ಕಡೆಯಿಂದ ಗ್ರಾಮಕ್ಕೆ ಸೇತುವೆ ನಿರ್ಮಿಸುವಂತೆ ಗ್ರಾಮಸ್ಥರ ಆಗ್ರಹ ದಾಸೇಗೌಡ ಸರಗೂರು : ತಾಲ್ಲೂಕಿನ ಮಾಗುಡಿಲು ಗ್ರಾಮದಲ್ಲಿ ಪ್ರತಿದಿನ ಕೆಎಸ್ಆರ್ಟಿಸಿ…
ಆನಂದ್ ತೇಲ್ತುಂಬ್ಡೆ ಅಮ್ಮನೂ ಹೋರಾಟಗಾರರು! ವಿ.ಎಲ್.ನರಸಿಂಹಮೂರ್ತಿ ಹೆಸರಾಂತ ಚಿಂತಕ, ಮಾನವ ಮಾನವ ಹಕ್ಕುಗಳ 'ಹೋರಾಟ ಗಾರ ಡಾ.ಆನಂದ್ ತೇಲ್ತುಂಬ್ಡೆಯವರ ತಾಯಿ…
ರೈಲ್ವೆ ಇಲಾಖೆಯಲ್ಲಿ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ ಎಂಬುದು ಇಂದು ನಿನ್ನೆಯ ಆರೋಪವಲ್ಲ. ಮೊದಲಿನಿಂದಲೂ ಈ ಆರೋಪ ಇದೆ. ರೈಲ್ವೆಯಲ್ಲಿ ಸ್ಥಳೀಯರಿಗೆ ಉದ್ಯೋಗದಲ್ಲಿ…
ರಾಮನಗರ : ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ ದುರ್ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ವ್ಯಾಪ್ತಿಯಲ್ಲಿ…