ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಹೃದಯ ಭಾಗದಲ್ಲಿರುವ ಕುಕ್ಕರಹಳ್ಳಿ ಮಾರ್ಗದಲ್ಲಿ ಸಂಚರಿಸುವವರು ಇಂದು (ಜೂನ್.25) ಬದಲಿ ಮಾರ್ಗ ಅನುಸರಿಸುವುದು ಒಳ್ಳೆಯದು. ಕುಕ್ಕರಹಳ್ಳಿ ಕೆರೆಯಿಂದ ಬೋಗಾಧಿ ಮಾರ್ಗವಾಗಿ ಸಂಚರಿಸುವ ರಸ್ತೆಗೆ ಡಾಂಬರೀಕರಣ ಕಾರ್ಯ ನಡೆಯುತ್ತಿದ್ದು, ಸವಾರರು ಬದಲಿ ಮಾರ್ಗವನ್ನು ಅನುಸರಿಸುವುದು ಒಳಿತಾಗಿದೆ.
ಇದನ್ನೂ ಓದಿ: ನನ್ನ ಹನಿಟ್ರ್ಯಾಪ್ ನಡೆದಿಲ್ಲ, ಪರಿಚಿತರನ್ನು ಬ್ಲಾಕ್ ಮೇಲ್ ಮಾಡಿದ್ದಾರೆ: ಹರೀಶ್ಗೌಡ ಸ್ಪಷ್ಟನೆ; https://andolana.in/state/harish-gowda-react-honeytrap/
ಮಂಗಳವಾರ ಮುಂಜಾನೆಯಿಂದಲೆ ರಸ್ತೆಯನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದ್ದು, ಅದರ ಬದಲಿ ಮಾರ್ಗವನ್ನಾಗಿ ಸರಸ್ವತಿ ಪುರಂ ರಸ್ತೆಯನ್ನು ಸವಾರರು ಬಳಸಿಕೊಳ್ಳಬಹುದಾಗಿದೆ. ಬೆಳಗಿನಿಂದಲೇ ಬಸ್ ಸಂಚಾರ ಸೇರಿದಂತೆ ಕಾಲೇಜು ವಿದ್ಯಾರ್ಥಿಗಳ ಓಟಾಟ ಹೆಚ್ಚಾಗಿರುವುದು ಕಂಡು ಬಂದಿದ್ದು, ಟ್ರಾಫಿಕ್ ಕಿರಿಕಿರಿಯಿಂದ ತಪ್ಪಿಸಿಕೊಳ್ಳಲು ಬಯಸುವವರು ಕುಕ್ಕರಹಳ್ಳಿ ಕೆರೆಯಿಂದ ಬೋಗಾದಿ ಮಾರ್ಗದ ರಸ್ತೆ ಅನುಸರಿಸದೇ ಇರುವುದು ಒಳ್ಳೆಯದಾಗಿದೆ.
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…
ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…