ಮೈಸೂರು

ಕುಶಾಲನಗರ | ಅಪ್ರಾಪ್ತೆಯ ನಿಶ್ಚಿತಾರ್ಥ : ಅಧಿಕಾರಿಗಳಿಂದ ಕ್ರಮ

ಕುಶಾಲನಗರ : ಅಪ್ರಾಪ್ತ ವಯಸ್ಸಿನ ಬಾಲಕಿಗೆ ನಿಶ್ಚಿತಾರ್ಥ ನಡೆಸಲು ಮುಂದಾದ ಘಟನೆ ಕುಶಾಲನಗರ ತಾಲ್ಲೂಕಿನ ಮುಳ್ಳುಸೋಗೆ ಗ್ರಾಮದಲ್ಲಿ ನಡೆದಿದ್ದು, ಅಧಿಕಾರಿಗಳು ಕಾರ್ಯಕ್ರಮವನ್ನು ತಡೆದು ಕ್ರಮಕ್ಕೆ ಮುಂದಾಗಿದ್ದಾರೆ.

ಹತ್ತನೇ ತರಗತಿ ಉತ್ತೀರ್ಣಳಾದ 15 ವರ್ಷ ಪ್ರಾಯದ ಬಾಲಕಿಗೆ ಪಿರಿಯಾಪಟ್ಟಣದ ಯುವಕ ನೊಂದಿಗೆ ಕುಟುಂಬಸ್ಥರು ನಿಶ್ಚಿತಾರ್ಥ ನಡೆಸಲು ಮುಂದಾಗಿದ್ದರು ಎನ್ನಲಾಗಿದೆ.

ಈ ಸಂಬಂಧ ಸಾರ್ವಜನಿಕರಿಂದ ಮಾಹಿತಿ ಪಡೆದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕಾರ್ಯಕ್ರಮವನ್ನು ತಡೆದಿದ್ದು, ಪೋಷಕರಿಗೆ ಅರಿವು ಮೂಡಿಸಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ತಾಲ್ಲೂಕು ಅಧಿಕಾರಿ ಶ್ರೀದೇವಿ, ಜಿಲ್ಲಾ ಮಕ್ಕಳ ಸಹಾಯವಾಣಿಯ ಯೋಗೇಶ್ ಅವರು ಕುಶಾಲನಗರ ಪಟ್ಟಣ ಪೊಲೀಸರೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ನಿಶ್ಚಿತಾರ್ಥ ಕಾರ್ಯಕ್ರಮವನ್ನು ಸ್ಥಗಿತಗೊಳಿಸಿದರು.

ಆಂದೋಲನ ಡೆಸ್ಕ್

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

11 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

19 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

19 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

20 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

22 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

22 hours ago