ಹೆಸರಾಂತ ವಕೀಲರು ಹಾಗೂ ಕಾರ್ಮಿಕ ಮುಖಂಡರಾಗಿದ್ದ ಕಾಂ.ಟಿ ಎಸ್ ಅನಂತ್ ರಾಮ್ ಅವರು ನಿಧನರಾಗಿದ್ದಾರೆ.
ಕಳೆದ ಮೂರ್ನಾಲ್ಕು ದಿನಗಳಿಂದ ಆರೋಗ್ಯದ ವಿಪರೀತ ಏರುಪೇರು ಕಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೇ ಇಂದು ನಿಧನರಾಗಿದ್ದಾರೆ.
ಭಾರತ ವಿದ್ಯಾರ್ಥಿ ಫೆಡರೇಶನ್ (SFI) ಮೂಲಕ ಸಾರ್ವಜನಿಕ ಜೀವನ ಆರಂಭಿಸಿ ನಂತರ ಸಿಐಟಿಯುನ ರಾಜ್ಯ ನಾಯಕರಾಗಿ, ತದನಂತರ ತಮ್ಮದೇ ಆದ ಟ್ರೇಡ್ ಯೂನಿಯನ್ ಹುಟ್ಟು ಹಾಕಿ ಅನಂತ್ರಾಮ್ ಮುನ್ನಡೆಸುತ್ತಿದ್ದರು.
ಇಂದು(ಮಂಗಳವಾರ) ಸಂಜೆ 4:30ಕ್ಕೆ ಚಾಮರಾಜ ಪೇಟೆ ಹಿಂದೂ ರುದ್ರಭೂಮಿಯಲ್ಲಿ ಅಂತಿಮ ವಿಧಿ ವಿಧಾನಗಳನ್ನು ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…