Mysore
26
scattered clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

ಜಮೀನು ವಿವಾದ: ಮಹಿಳೆಯನ್ನು ಎಳೆದಾಡಿ ಅಸಭ್ಯ ವರ್ತನೆ

Land dispute: Woman to Harassment

ಹುಣಸೂರು: ಜಮೀನು ವಿವಾದದ ಹಿನ್ನೆಲೆಯಲ್ಲಿ ಮಹಿಳೆಯನ್ನು ಎಳೆದಾಡಿ ಅಸಭ್ಯವಾಗಿ ವರ್ತನೆ ತೋರಿಸಿರುವ ಘಟನೆ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ರತ್ನಪುರಿ ಗ್ರಾಮದಲ್ಲಿ ನಡೆದಿದೆ.

ಪುಟ್ಟಸ್ವಾಮಿ ಹಾಗೂ ಪುತ್ರ ಗೌತನ್‌ ಎಂಬುವವರ ವಿರುದ್ಧ ಗಂಭೀರ ಆರೋಪ ಕೇಳಿಬಂದಿದ್ದು, ಈ ಸಂಬಂಧ ರೇಷ್ಮಾ ಎಂಬುವವರು ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಜಮೀನು ವಿವಾದದ ಹಿನ್ನೆಲೆಯಲ್ಲಿ ಮಹಿಳೆಯನ್ನು ಎಳೆದಾಡಿರುವ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಫುಲ್‌ ವೈರಲ್‌ ಆಗಿದ್ದು, ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:
error: Content is protected !!