ಮೈಸೂರು: ಮೈಸೂರು ಜಿಲ್ಲೆಯಲ್ಲಿ ಭಾರೀ ಮಳೆ ಸುರಿದಿದೆ. ಮಹಾಮಳೆಯ ಪರಿಣಾಮ ಜಿಲ್ಲೆಯ ಕಾಳಿಹುಂಡಿ ಗ್ರಾಮದಲ್ಲಿರುವ ಸಿದ್ದಪ್ಪಾಜಿ ದೇವಸ್ಥಾನ ಇಂದು ಸಂಜೆ ಸಂಪೂರ್ಣ ಜಲಾವೃತವಾಗಿದೆ
ರಸ್ತೆಗಳೆಲ್ಲಾ ಕೆರೆಗಳಂತಾಗಿದ್ದು, ವಿದ್ಯಾರ್ಥಿಗಳು ಶಾಲೆಗೆ ಹೋಗಲಾಗದೇ ಪರದಾಡಿದ್ದಾರೆ. ಇನ್ನು ಮಳೆಯ ಅವಾಂತರದಿಂದ ರೋಸಿಹೋಗಿರೋ ಗ್ರಾಮಸ್ಥರು, ಹಳ್ಳಿಯಲ್ಲಿ ಸೂಕ್ತವಾದ ಚರಂಡಿ ವ್ಯವಸ್ಥೆ ಇಲ್ಲ. ಒತ್ತುವರಿಯಾಗಿರುವ ರಸ್ತೆಯನ್ನು ತೆರವುಗೊಳಿಸುವಂತೆ ಅರ್ಜಿ ಸಲ್ಲಿಸಿದ್ರೂ ಯಾವುದೇ ಪ್ರಯೋಜನವಾಗ್ತಿಲ್ಲ ಅಂತಾ ಕಿಡಿಕಾರಿದ್ದಾರೆ.
ಇದೇ ವೇಳೆ, ಟಿ.ನರಸೀಪುರ ತಾಲೂಕಿನಲ್ಲೂ ಧಾರಾಕಾರ ಮಳೆಯಾಗಿದೆ. ವಿಸಿ ನಾಲೆ ಚಾನಲ್ ಕೋಡಿ ಒಡೆದು ನೂರಾರು ಎಕರೆ ಭತ್ತದ ಗದ್ದೆ ಜಲಾವೃತವಾಗಿದೆ. ಸ್ಥಳಕ್ಕೆ ವಿಸಿ ನಾಲಾ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ರು. ಜೆಸಿಬಿ ಮೂಲಕ ಒಡೆದ ಕೋಡಿ ಮುಚ್ಚಲು ಅಧಿಕಾರಿಗಳು ಹರಸಾಹಪಟ್ಟರು
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…