ಮೈಸೂರು: ವರುಣಾದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕ ಹಾಗೂ ಪತ್ರಕರ್ತ
ಗೋವಿಂದ ಕುಲಕರ್ಣಿ (55) ಭಾನುವಾರ ಬೆಳಿಗ್ಗೆ ತೀವ್ರ ಹೃದಯಾಘಾತದಿಂದ ನಿಧನರಾದರು.
ಅವರಿಗೆ ಪತ್ನಿ, ಪುತ್ರ, ಪುತ್ರಿ ಹಾಗೂ ಸಹೋದರ ಪತ್ರಕರ್ತ ಕೆ.ಎನ್.ರವಿ ಇದ್ದಾರೆ.
‘ಪ್ರಜಾವಾಣಿ’ಯ ವರುಣಾದ ಅರೆಕಾಲಿಕ ವರದಿಗಾರರಾಗಿಯೂ ಅವರು ಕಾರ್ಯ ನಿರ್ವಹಿಸುತ್ತಿದ್ದರು.
ಕೆಲ ಸಂಘ- ಸಂಸ್ಥೆಗಳ ಪದಾಧಿಕಾರಿಗಳಾಗಿ ದುಡಿದಿದ್ದ ಅವರು, ಕೆಲ ಕೃತಿಗಳನ್ನು ರಚಿಸಿದ್ದರು.
ಇತ್ತೀಚೆಗಷ್ಟೇ ಕುಲಕರ್ಣಿ ಅವರ ತಾಯಿ ನಿಧನರಾಗಿದ್ದರು. ಇದಕ್ಕೆ ಸಂಬಂಧಿಸಿದ ಧಾಮಿ೯ಕ ವಿಧಿ ವಿಧಾನಗಳನ್ನು ನೆರವೇರಿಸಲು ಕಾರಿನಲ್ಲಿ ಶ್ರೀರಂಗಪಟ್ಟಣಕ್ಕೆ ತೆರಳುವಾಗ ಹೃದಯಾಘಾತವಾಗಿ ಮೃತಪಟ್ಟರು.
ಅವರ ಅಂತ್ಯಕ್ರಿಯೆ ನಗರದ ಚಾಮುಂಡಿ ಬೆಟ್ಟದ ತಪ್ಪಲಿನ ಸ್ಮಶಾನದಲ್ಲಿ ಭಾನುವಾರ ನಡೆಯಿತು.
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್ಎಸ್ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…
ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…
ಹೇಮಂತ್ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…