ನಂಜನಗೂಡು : ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದ ಹುಂಡಿ ಏಣಿಕೆ ವೇಳೆ ಭಕ್ತರು ದೇವರಿಗೆ ಬರೆದ ಪತ್ರಗಳು ಸಿಕ್ಕಿವೆ.
ಸಾಮಾನ್ಯವಾಗಿ ದೇವಾಲಯದ ಹುಂಡಿಗೆ ಹಣ, ಚಿನ್ನ, ಬೆಳ್ಳಿ ಸೇರಿದಂತೆ ಇನ್ನಿತರೆ ಹರಕೆ ವಸ್ತುಗಳನ್ನು ಭಕ್ತರು ಹಾಕುತ್ತಾರೆ. ಆದರೆ ನಂಜುಂಡೇಶ್ವರ ದೇವಾಲಯದಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ.
ದೇವಾಲಯಕ್ಕೆ ಭೇಟಿ ನೀಡಿದ ಕೆಲವು ಭಕ್ತರು ತಮಗಾದ ಅನುಭವ ಮತ್ತು ಸಮಸ್ಯೆಗಳನ್ನು ದೇವರ ಹೆಸರಿಗೆ ಪತ್ರ ಬರೆಯುವ ಮೂಲಕ ಅಳಲು ವ್ಯಕ್ತ ಪಡಿಸಿದ್ದಾರೆ.
ನಂಜುಂಡೇಶ್ವರ ದೇವಾಲಯಕ್ಕೆ ಭೇಟಿ ನೀಡುವ ಭಕ್ತರಿಗೆ ಸರಿಯಾದ ಮೂಲಭೂತ ಸೌಕರ್ಯ ಇಲ್ಲ. ನಿನ್ನ ದರ್ಶನಕ್ಕೆ ಭೇಟಿ ನೀಡುವ ಭಕ್ತರಿಗೆ ಮೂಲಭೂತ ಸೌಕರ್ಯ ಒದಗಿಸು ಎಂದ ಪತ್ರದ ಮೂಲಕ ಮನವಿ ಇಟ್ಟಿರುವ ಘಟನೆ ನಡೆದಿದೆ.
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…
ಭಾರತಿ ಸಜ್ಜನ್ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…