ನಂಜನಗೂಡು : ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದ ಹುಂಡಿ ಏಣಿಕೆ ವೇಳೆ ಭಕ್ತರು ದೇವರಿಗೆ ಬರೆದ ಪತ್ರಗಳು ಸಿಕ್ಕಿವೆ.
ಸಾಮಾನ್ಯವಾಗಿ ದೇವಾಲಯದ ಹುಂಡಿಗೆ ಹಣ, ಚಿನ್ನ, ಬೆಳ್ಳಿ ಸೇರಿದಂತೆ ಇನ್ನಿತರೆ ಹರಕೆ ವಸ್ತುಗಳನ್ನು ಭಕ್ತರು ಹಾಕುತ್ತಾರೆ. ಆದರೆ ನಂಜುಂಡೇಶ್ವರ ದೇವಾಲಯದಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ.
ದೇವಾಲಯಕ್ಕೆ ಭೇಟಿ ನೀಡಿದ ಕೆಲವು ಭಕ್ತರು ತಮಗಾದ ಅನುಭವ ಮತ್ತು ಸಮಸ್ಯೆಗಳನ್ನು ದೇವರ ಹೆಸರಿಗೆ ಪತ್ರ ಬರೆಯುವ ಮೂಲಕ ಅಳಲು ವ್ಯಕ್ತ ಪಡಿಸಿದ್ದಾರೆ.
ನಂಜುಂಡೇಶ್ವರ ದೇವಾಲಯಕ್ಕೆ ಭೇಟಿ ನೀಡುವ ಭಕ್ತರಿಗೆ ಸರಿಯಾದ ಮೂಲಭೂತ ಸೌಕರ್ಯ ಇಲ್ಲ. ನಿನ್ನ ದರ್ಶನಕ್ಕೆ ಭೇಟಿ ನೀಡುವ ಭಕ್ತರಿಗೆ ಮೂಲಭೂತ ಸೌಕರ್ಯ ಒದಗಿಸು ಎಂದ ಪತ್ರದ ಮೂಲಕ ಮನವಿ ಇಟ್ಟಿರುವ ಘಟನೆ ನಡೆದಿದೆ.
೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…
ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…
ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…
‘ಸಪೋರ್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್ವೇ ಯೋಜನೆಗೆ ವೇಗ ದೊರೆತಿದೆ.…
ಕೆ.ಬಿ.ರಮೇಶನಾಯಕ ಮೈಸೂರು: ಹಲವು ರೋಗಗಳಿಗೆ ರಾಮಬಾಣವಾದ ಹಾಗೂ ಆರೋಗ್ಯಕ್ಕೆ ಹಿತಕರ ಎನ್ನಲಾಗಿರುವ ಮೀನು ಆಹಾರವನ್ನು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಮಾಡಲು…