ಮೈಸೂರು

ಹುಣಸೂರು: ತೋಟದ ಮನೆಯಲ್ಲಿ ನಾಯಿ ಮರಿ ಎಳೆದೋಯ್ದ ಚಿರತೆ

ಹುಣಸೂರು: ಮೈಸೂರು ಜಿಲ್ಲೆಯಲ್ಲಿ ಕಾಡು ಪ್ರಾಣಿಗಳ ಹಾವಳಿ ಮುಂದುವರಿದಿದ್ದು, ಚಿರತೆಯೊಂದು ತೋಟದ ಮನೆಗೆ ನುಗ್ಗಿ ನಾಯಿ ಮರಿಯನ್ನು ಎಳೆದೊಯ್ದ ಘಟನೆ ನಡೆದಿದೆ.

ಹುಣಸೂರು ತಾಲ್ಲೂಕಿನ ಉಂಡವಾಡಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗ್ರಾಮದ ರೈತ ಪ್ರತಾಪ್ ಎಂಬುವವರ ತೋಟದ ಮನೆಗೆ ನುಗ್ಗಿದ ಚಿರತೆ ನಾಯಿ ಮರಿಯನ್ನು ಎಳೆದೊಯ್ದು ತಿಂದು ಹಾಕಿದೆ.

ಚಿರತೆ ನಾಯಿ ಮರಿ ಎಳೆದುಕೊಂಡು ಹೋದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ರೈತ ಪ್ರತಾಪ್‌ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆ ಹಿಡಿಯಲು ಬೋನು ಅಳವಡಿಸಿದ್ದು, ಅನಗತ್ಯವಾಗಿ ಹೊರಗಡೆ ಬರದಂತೆ ಅಕ್ಕಪಕ್ಕದಲ್ಲಿರುವ ಜನತೆಗೆ ಮನವಿ ಮಾಡಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

PMFBY |ಬೆಳೆ ವಿಮೆ ಯೋಜನೆ ಅನುಷ್ಠಾನದಲ್ಲಿ ರಾಜ್ಯ ಕೃಷಿ ಇಲಾಖೆಗೆ ದ್ವಿತೀಯ ಸ್ಥಾನ

ಬೆಂಗಳೂರು : ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯ ಅನುಷ್ಠಾನಕ್ಕಾಗಿ ಕರ್ನಾಟಕ ರಾಜ್ಯಕ್ಕೆ ದ್ವಿತೀಯ ಸ್ಥಾನ ದೊರೆತಿದೆ. ದೊಡ್ಡ ರಾಜ್ಯಗಳ…

47 mins ago

ʼಸಿಎಂʼಗೂ ಟ್ರಾಫಿಕ್‌ ಬಿಸಿ : ವಾಹನ ತೆರವಿಗೆ ಹರಸಾಹಸ, ಬೈಕ್‌ ಸವಾರನಿಗೆ ಒದಿಯಲು ಮುಂದಾದ ಎಸ್‌ಪಿ

ಮೈಸೂರು : ನಂಜನಗೂಡು ತಾಲೂಕಿನ ಸುತ್ತೂರು ಜಾತ್ರಾ ಮಹೋತ್ಸವದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿಗೆ ವಾಪಸ್ ತೆರಳುತ್ತಿದ್ದ ವೇಳೆ…

56 mins ago

ಸಾಲಭಾದೆ : ಯುವಕ ಆತ್ಮಹತ್ಯೆ, ಮಗನ ಸಾವಿನ ಸುದ್ದಿ ತಿಳಿದ ತಾಯಿಗೆ ಹೃದಯಾಘಾತ!

ಪಾಂಡವಪುರ : ಸಾಲಬಾಧೆ ತಾಳಲಾರದೆ ಜೀವನದಲ್ಲಿ ಜುಗುಪ್ಸೆಗೊಂಡು ಯುವಕನೋರ್ವ ಚಾಕುವಿನಿಂದ ತನ್ನ ಕುತ್ತಿಗೆ ಕೂಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ…

1 hour ago

ಒಳ ಮೀಸಲಾತಿ ಮಸೂದೆಗೆ ಅಂಕಿತ ಹಾಕದ ರಾಜ್ಯಪಾಲರು : ನೇಮಕಾತಿ ಮತ್ತಷ್ಟು ವಿಳಂಬ

ಬೆಂಗಳೂರು : ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ನೀಡುವ ಮಸೂದೆಗೆ ಸ್ಪಷನೆ ಕೋರಿ ರಾಜ್ಯಪಾಲ ಥಾವರ್‍ಚಂದ್ ಗೆಹ್ಲೋಟ್ ವಾಪಸ್ ಕಳುಹಿಸಿದ್ದಾರೆ.…

2 hours ago

ಎಂ.ಆರ್.ಶ್ರೀನಿವಾಸಮರ್ತಿ ಸಮಿತಿಯ ವರದಿ ಜಾರಿಗೆ ಸಿಎಂ ಉತ್ಸುಕ : ವಾರ್ತಾ ಇಲಾಖೆ ಆಯುಕ್ತರ ಜತೆ ಶೀಘ್ರ ಚರ್ಚೆ

ಬೆಂಗಳೂರು : ವಾರ್ತಾ ಇಲಾಖೆಯಲ್ಲಿ ಸಮಗ್ರ ಬದಲಾವಣೆ ತರುವ ಸಂಬಂಧ ನಿವೃತ್ತ ಐಎಎಸ್ ಅಧಿಕಾರಿ ಎಂ.ಆರ್.ಶ್ರೀನಿವಾಸಮೂರ್ತಿ ನೇತೃತ್ವದ‌ ಸಮಿತಿ ಸಲ್ಲಿಸಿದ…

2 hours ago

ವೇತನ ಹಿಂಬಾಕಿಗೆ ಆಗ್ರಹಿಸಿ ಜ.29ರಂದು ಸಾರಿಗೆ ನೌಕರರ ಪ್ರತಿಭಟನೆ

ಬೆಂಗಳೂರು: ವೇತನ ಹಿಂಬಾಕಿಗೆ ಒತ್ತಾಯಿಸಿ ಜನವರಿ 29ರಂದು ಸಾರಿಗೆ ನೌಕರರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಅಂದು ಬೆಳಗ್ಗೆ 10 ಗಂಟೆಯಿಂದ…

4 hours ago