ಬೆಟ್ಟದಪುರ : ಪಿರಿಯಾಪಟ್ಟಣ ತಾಲ್ಲೂಕಿನ ಕಣಗಾಲ್ ಗ್ರಾಮದ ಸರ್ಕಾರಿ ಮಂಟಿ ಗುಡ್ಡದ ಮೇಲೆ ಕಲ್ಲು ಬಂಡೆಯೊಳಗೆ ಚಿರತೆಯೊಂದರ ಕಳೇಬರ ಪತ್ತೆಯಾಗಿದೆ.
ಸಾರ್ವಜನಿಕರು ನೀಡಿದ ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ಪಿರಿಯಾಪಟ್ಟಣ ವಲಯ ಅರಣ್ಯ ಅಧಿಕಾರಿ ಪದ್ಮಶ್ರೀ, ಕೊಪ್ಪ ಶಾಖೆಯ ಉಪ ವಲಯ ಅರಣ್ಯ ಅಧಿಕಾರಿ ಮುಜಾಮಿಲ್, ಮುಬಾರಕ್, ಗಸ್ತು ಅರಣ್ಯಪಾಲಕ ಸುನಿಲ್ ಭೇಟಿ ನೀಡಿ ಪರಿಶೀಲನೆ ನಡೆಸಿ ಚಿರತೆ ಕಳೇಬರವನ್ನು ವಶಪಡಿಸಿಕೊಂಡರು.
ಮುಮ್ಮಡಿ ಕಾವಲು ಮೀಸಲು ಅರಣ್ಯ ಪ್ರದೇಶದಲ್ಲಿ ಹುಣಸೂರು ಪ್ರಾದೇಶಿಕ ಅರಣ್ಯ ವಿಭಾಗದ ಎಸಿಎಫ್ ಮಹದೇವಯ್ಯ ಸಮ್ಮುಖದಲ್ಲಿ ಪಶುವೈದ್ಯ ಡಾ.ಮುಜೀಬ್ ಮರಣೋತ್ತರ ಪರೀಕ್ಷೆ ನಡೆಸಿದರು.
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…