ಎಚ್.ಡಿ.ಕೋಟೆ: ಕಳೆದ ನಾಲ್ಕೈದು ದಿನಗಳ ಹಿಂದೆಯಷ್ಟೇ ಚಿರತೆಯೊಂದು ಸೆರೆಯಾಗಿದ್ದ ಜಾಗದಲ್ಲೇ ಈಗ ಮತ್ತೊಂದು ಚಿರತೆ ಸೆರೆಯಾಗಿದ್ದು, ಜನತೆ ಮತ್ತಷ್ಟು ಆತಂಕಕ್ಕೀಡಾಗಿದ್ದಾರೆ.
ಎಚ್.ಡಿ.ಕೋಟೆ ಪಟ್ಟಣದ ಹೌಸಿಂಗ್ ಬೋರ್ಡ್ ಬಡಾವಣೆಯ ಸಮೀಪದಲ್ಲಿರುವ ಗುರುಮಲ್ಲು ಎಂಬುವವರ ಜಮೀನಿನಲ್ಲಿ ಚಿರತೆಯೊಂದು ಸೆರೆಯಾಗಿದ್ದು, ಜನತೆಗೆ ಕೊಂಚ ನೆಮ್ಮದಿ ಸಿಕ್ಕಂತಾಗಿದೆ.
ಕಳೆದ ಕೆಲ ದಿನಗಳಿಂದ ಸಾಕುಪ್ರಾಣಿಗಳ ಮೇಲೆ ದಾಳಿ ನಡೆಸುತ್ತಿದ್ದ ಚಿರತೆಯನ್ನು ಸೆರೆ ಹಿಡಿಯುವಂತೆ ರೈತರು ಅರಣ್ಯ ಇಲಾಖೆಗೆ ದೂರು ನೀಡಿದ್ದರು.
ರೈತರ ದೂರಿನ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಬೋನು ಅಳವಡಿಸಿದ್ದರು. ಇಂದು ಬೆಳಿಗ್ಗೆ ನಾಯಿಯನ್ನು ತಿನ್ನಲು ಬಂದು ಚಿರತೆ ಬೋನಿಗೆ ಸೆರೆಯಾಗಿದೆ.
ಈ ಜಮೀನಿನಲ್ಲಿ ಇನ್ನೂ ಮೂರ್ನಾಲ್ಕು ಚಿರತೆಗಳಿದ್ದು, ಅವುಗಳನ್ನು ಸಹ ಸೆರೆ ಹಿಡಿಯುವಂತೆ ರೈತರು ಒತ್ತಾಯಿಸಿದ್ದಾರೆ.
ಬೋನಿಗೆ ಸೆರೆಯಾದ ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಅರಣ್ಯಕ್ಕೆ ಬಿಡಲು ನಿರ್ಧಾರ ಮಾಡಿದ್ದಾರೆ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…