ಮೈಸೂರು : ಜಿಲ್ಲೆಯ ಟಿ. ನರಸೀಪುರದಲ್ಲಿ ಮತ್ತೆ ಚಿರತೆಗಳ ಹಾವಳಿ ಹೆಚ್ಚಾಗಿದೆ. ಕಳೆದ ಒಂದು ತಿಂಗಳ ಅಂತರದಲ್ಲಿ ಎರಡು ಚಿರತೆಗಳು ಬೋನಿಗೆ ಬಿದ್ದಿವೆ.
ಇದೀಗ ಮತ್ತೆ ಅಲ್ಲಲ್ಲಿ ಚಿರತೆಗಳು ಕಾಣಿಸಿಕೊಳ್ಳುತ್ತಿವೆ. ಒಡ್ಗಲ್ ರಂಗನಾಥಸ್ವಾಮಿ ದೇವಸ್ಥಾನದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ತಾಲೂಕಿನ ಬಿ.ಬೆಟ್ಟಹಳ್ಳಿ ಗ್ರಾಮದಲ್ಲಿರುವ ಈ ದೇವಸ್ಥಾನದಲ್ಲಿ ತಡರಾತ್ರಿ ಚಿರತೆ ಕಾಣಿಸಿಕೊಂಡಿದೆ. ದೇವಸ್ಥಾನದ ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದೆ.
ದೇವಸ್ಥಾನದಲ್ಲಿ ಚಿರತೆ ಕಾಣಿಸಿಕೊಂಡ ಬೆನ್ನಲ್ಲೇ. ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕ ಶುರುವಾಗಿದೆ.
ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…
ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…
ಭೇರ್ಯ ಮಹೇಶ್ ಭೇರ್ಯ: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…