Mysore
28
overcast clouds

Social Media

ಭಾನುವಾರ, 24 ಮೇ 2026
Light
Dark

ಮೈಸೂರಿನಲ್ಲಿ ಮುಂದುವರೆದ ಕಾಡು ಪ್ರಾಣಿಗಳ ಹಾವಳಿ

ಮೈಸೂರು: ಜಿಲ್ಲೆಯಲ್ಲಿ ಕಾದು ಪ್ರಾಣಿಗಳ ಹಾವಳಿ ಮುಂದುವರಿದಿದ್ದು, ಕಣಿಯನಹುಂಡಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ.

ಗ್ರಾಮದ ಕೃಷ್ಣ ಎಂಬುವವರ ಜಮೀನಿನಲ್ಲಿ ಚಿರತೆ ಓಡಾಟದ ದೃಶ್ಯ ವಾಹನ ಸವಾರರ ಮೊಬೈಲ್‌ನಲ್ಲಿ ಸೆರೆಯಾಗಿದೆ.

ಚಿರತೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಭಯಭೀತರಾಗಿರುವ ಗ್ರಾಮಸ್ಥರು, ಹೆಚ್ಚಿನ ಅನಾಹುತ ಆಗುವ ಮುನ್ನವೇ ಚಿರತೆಯನ್ನು ಸೆರೆ ಹಿಡಿಯುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಆಗ್ರಹಿಸಿದ್ದಾರೆ.

Tags:
error: Content is protected !!