ಮೈಸೂರು : ನನ್ನ ಎಲ್ಲಾ ಕಾರ್ಯಕ್ರಮಗಳಲ್ಲೂ ನನ್ನೆಲ್ಲಾ ಕಾರ್ಯಕರ್ತರು, ನಾಗರಿಕರು ನಿವೆಲ್ಲಾ ಸಹಕಾರ ನೀಡಿದ್ದೀರಾ, ಬಹಳ ಉತ್ಸಾಹದಿಂದ ಪಾಲ್ಗೊಂಡಿದ್ದೀರಾ, ಅದಕ್ಕೆ ನನ್ನ ಕೃತಜ್ಞತೆಗಳು ಈ ಉತ್ಸಾಹ , ಪ್ರೋತ್ಸಾಹ ಹೀಗೆ ಮುಂದುವರೆಯಲಿ , ಏಪ್ರಿಲ್ 26 ರಂದು ನಡೆಯುವ ಚುನಾವಣೆಯಲ್ಲಿ ಬಿಜೆಪಿಗೆ ಮತನೀಡುವ ಮೂಲಕ ಅದು ಪರಿವರ್ತನೆ ಯಾಗಲಿ ಎಂದು
ಯದುವೀರ್ ಹೇಳಿದರು.
ಅಗ್ರಹಾರದ 101 ಗಣಪತಿ ದೇವಸ್ಥಾನದ ಮುಂಭಾಗದಲ್ಲಿ ನಡೆದ ರೋಸ್ ಶೋನಲ್ಲಿ ಮಾತನಾಡಿದ ಅವರು, ನಮ್ಮೆಲ್ಲರ ಪ್ರದಾನ ಮಂತ್ರಿಗಳು ಭಾರತದ ಸರ್ವತೋಮುಖ ಅಭಿವೃದ್ಧಿಗಾಗಿ ಏನೆಲ್ಲಾ ಕೆಲಸಗಳನ್ನು ಮಾಡಿದ್ದಾರೆ ಎಂದು ನಿಮಗೆಲ್ಲ ತಿಳಿದಿರುವ ವಿಚಾರ, ಅವರು ಸಮಾಜದ ಒಳಿತಿಗಾಗಿ ಪಾರಂಪರೆಯ ರಕ್ಷಣೆಗಾಗಿ ಅನೇಕ ಕೆಲಸಗಳನ್ನು ಮಾಡಿದ್ದಾರೆ.
ಅವರ ಕೈ ಬಲ ಪಡಿಸುವ ಮೂಲಕ ಭಾರತ ಹಾಗೆಯೇ ನಮ್ಮ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಅಭಿವೃದ್ಧಿ ಮಾಡೋಣ , ನಮ್ಮ ಪರಂಪರೆ, ಪ್ರಕೃತಿ, ಸಂಸ್ಕೃತಿಯನ್ನು ಉಳಿಸಿ, ಬೆಳೆಸೋಣ ಎಂದರು.
ನಿಮ್ಮೆಲ್ಲರ ಪ್ರೀತಿ ಸಹಕಾರ ಸದಾ ಹೀಗೆ ಇರಲಿ, ಕಮಲದ ಗುರುತಿಗೆ ನನ್ನ ಕ್ರಮ ಸಂಖ್ಯೆ 01 ಕ್ಕೆ ನಿಮ್ಮ ಅತ್ಯ ಅಮೂಲ್ಯವಾದ ಮತ ನೀಡಬೇಕು ಎಂದು ಮನವಿ ಮಾಡಿದರು.
ಇದೆ ಸಂಧರ್ಭದಲ್ಲಿ ಶಾಸಕ ಶ್ರೀವತ್ಸಾ, ನಗರ ಪಾಲಿಕೆ ಸದಸ್ಯರಾದ ಶ್ರೀಮತಿ ಸೌಮ್ಯ ಉಮೇಶ್ ಸೇರಿದಂತೆ ಅನೇಕ ಬಿಜೆಪಿ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು .
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…
ಬೀಜಿಂಗ್: ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ…
ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…
ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…
ಕೆಲ ದಿನಗಳ ಹಿಂದಷ್ಟೇ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಚಿತ್ರನಟ ಜೋಸೆಫ್ ವಿಜಯ್ ಅವರು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಒಂದೇ ರಸ್ತೆಯಲ್ಲಿ…