ತಿ.ನರಸೀಪುರ: ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರು ಸ್ವ ಕ್ಷೇತ್ರ ತಿ.ನರಸೀಪುರ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಶನಿವಾರ ಮಿಂಚಿನ ಸಂಚಾರವನ್ನು ಕೈಗೊಂಡು ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ, ಪ್ರಗತಿಯಲ್ಲಿರುವ ನಾಲೆ ಆಧುನಿಕರಣ ಕಾಮಗಾರಿಯನ್ನು ಪರಿಶೀಲಿಸಿ, ಸಾರ್ವಜನಿಕರ ಅಹವಾಲು ಸ್ವೀಕಾರ ಮಾಡಿದರು.
ತಾಲ್ಲೂಕಿನ ವ್ಯಾಸರಾಜಪುರ ಗ್ರಾಮದಲ್ಲಿ ಮಾದರಿ ವಿದ್ಯುತ್ ಗ್ರಾಮಕ್ಕೆ ಭೂಮಿ ಪೂಜೆ ಸಲ್ಲಿಸಿದ ಬಳಿಕ ಬನ್ನೂರು ಹೋಬಳಿಯ ಬಿ.ಸೀಹಳ್ಳಿ ಗ್ರಾಮದ ಮಾರ್ಗದ ಉದ್ದಕ್ಕೂ ಅಲ್ಲಲ್ಲಿ ಕಾದು ನಿಂತಿದ್ದ ಕಾರ್ಯಕರ್ತರು, ಮುಖಂಡರು ಹಾಗೂ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿದರು.
ಸಿದ್ದನಹುಂಡಿ, ಸೋಮನಾಥಪುರ, ಕೇತುಪುರ, ಬೇವಿನಹಳ್ಳಿ, ಅತ್ತಹಳ್ಳಿ, ಬನ್ನೂರು ಸಂತೇಮಾಳ, ಎಸ್ ಆರ್ ಪಿ ರಸ್ತೆ, ಮಾಕನಹಳ್ಳಿ, ಮಾದಿಗಹಳ್ಳಿ, ಗಾಡಿಜೋಗಿ ಹುಂಡಿ ಹಾಗೂ ಹುಣಸಗಹಳ್ಳಿ ಗ್ರಾಮಗಳಲ್ಲಿ ಜನರ ಅಹವಾಲು ಆಲಿಸಿ, ಸಮಸ್ಯೆಗಳನ್ನು ಪರಿಹರಿಸುವಂತೆ ಸ್ಥಳದಲ್ಲಿಯೇ ಇದ್ದ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಗುರುವಾರದಿಂದ ಬಜೆಟ್ ತಯಾರಿಕೆಯ ಪೂರ್ವಭಾವಿ ಸಭೆಗಳನ್ನು ಆರಂಭಿಸಿದ್ದಾರೆ. ಮಾರ್ಚ್.6ರಂದು ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಅವರು ತಮ್ಮ…
ಮೈಸೂರು: ಬಿಗ್ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮೈಸೂರಿನ ಲಕ್ಷ್ಮೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ…
ಬೆಂಗಳೂರು: ಮೆಟ್ರೋ ಪ್ರಯಾಣ ದರ ಹೆಚ್ಚಳ ಮಾಡಿರುವುದನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸಮರ್ಥಿಸಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು,…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಹಸುಗಳ ಮರಣ ಮೃದಂಗ ಮುಂದುವರೆದಿದ್ದು ಸಂಬಂಧಪಟ್ಟ ಪಶುಸಂಗೋಪನಾ…
ಮೈಸೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಸ್ಯಾಂಡಲ್ವುಡ್ ನಟ ಕಿಚ್ಚ ಸುದೀಪ್ ಭೇಟಿ ನೀಡಿ ತಾಯಿಗೆ ವಿಶೇಷ ಪೂಜೆ…
ಬೆಂಗಳೂರು: ಕೆ.ಆರ್.ನಗರ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್.ಡಿ.ರೇವಣ್ಣಗೆ ಹೈಕೋರ್ಟ್ ಬಿಗ್ ಶಾಕ್ ಕೊಟ್ಟಿದೆ. ಪ್ರಕರಣ ರದ್ದು…