ಮೈಸೂರು: ಆದಾಯ ಮೀರಿದ ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬಿನಿ ಅಧೀಕ್ಷಕ ಅಭಿಯಂತರರ ಮನೆ ಮೇಲೆ ಲೋಕಾಯುಕ್ತ ಗುರುವಾರ ಬೆಳಿಗ್ಗೆ (ಜುಲೈ. 11) ದಿಢೀರ್ ದಾಳಿ ಮಾಡಿದೆ.
ಕಬಿನಿ ಜಲಾಶಯದ ಎಸ್ಇ (ಸೂಪರಿಂಟೆಂಡೆಂಟ್ ಎಂಜಿನಿಯರ್) ಕೆ. ಮಹೇಶ್ ಎಂಬುವವರ ಮೈಸೂರಿನ ಮನೆ ಮೇಲೆ ಲೋಕಾ ದಾಳಿ ನಡೆಸಿದೆ. ಚಾಮುಂಡಿ ಬೆಟ್ಟದ ರಸ್ತೆಯ ಕೆಂಪ ಚಲುವಮ್ಮಣಿ ನಗರದ ಮನೆಯಲ್ಲಿನ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಪೊಲೀಸ್ ಮಹಾ ನಿರ್ದೇಶಕರು ಪ್ರಶಾಂತ್ ಕುಮಾರ್ ಟಾಗೋರ್ ಹಾಗೂ ಮೈಸೂರು ಪ್ರಭಾರ ಎಸ್ಪಿ ಸುರೇಶ್ ಬಾಬು ಮಾರ್ಗದರ್ಶನದಲ್ಲಿ, ಮೈಸೂರು ಲೋಕಾಯುಕ್ತ ಡಿವೈಎಸ್ಪಿ ಕೃಷ್ಣಯ್ಯ. ವಿ, ರವಿ ಕುಮಾರ್, ಜಯರತ್ನ, ಲೋಕೇಶ್ ಕಾರ್ಯಚರಣೆಯಲ್ಲಿ ಭಾಗಿಯಾಗಿದ್ದಾರೆ.
ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…
ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…
ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…
ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…
ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ…