ಮೈಸೂರು: ಮೈಸೂರಿನ ಚಾಮುಂಡಿಬೆಟ್ಟ ನಾಡಿನ ಪ್ರಮುಖ ಧಾರ್ಮಿಕ ಕೇಂದ್ರಗಳಲ್ಲಿ ಪ್ರಮುಖ ಸ್ಥಾನ ಪಡೆದಿದೆ. ನಾಡ ಅಧಿದೇವತೆ ದರ್ಶನಕ್ಕೆ ಪ್ರತಿನಿತ್ಯ ಸಾವಿರಾರು ಮಂದಿ ಆಗಮಿಸಿ ಪುನೀತ ರಾಗುತ್ತಾರೆ. ಆದ್ರೆ ಇಲ್ಲಿಗೆ ಬರೋ ಜನರು ತ್ಯಾಜ್ಯ ನಿರ್ವಹಣೆ ಹಾಗೂ ಶುಚಿತ್ವದ ಕಡೆ ಹೆಚ್ಚು ಗಮನ ಹರಿಸಲ್ಲ ಅನ್ನೋ ವಿಚಾರ ಇದೀಗ ಮತ್ತೆ ಸಾಬೀತಾಗಿದೆ.
ಚಾಮುಂಡಿ ಮಹಾ ರಥೋತ್ಸವದ ಭಾಗವಾಗಿ ಭಾನುವಾರ ಸಾವಿರಾರು ಮಂದಿ ಬೆಟ್ಟಕ್ಕೆ ಅಗಮಿಸಿದ್ದರು. ಈ ವೇಳೆ ಹಲವರು ಮೆಟ್ಟಿಲಿನಿಂದ ಹತ್ತಿ ಅಮ್ಮನ ದರ್ಶನ ಪಡೆದಿದ್ರು. ಆದ್ರೆ, ಬೆಟ್ಟದ ಪಾದದ ಬಳಿ ಅಶುಚಿತ್ವ ತಾಂಡವವಾಡುತ್ತಿದ್ದು, ಪರಿಸರಕ್ಕೆ ಧಕ್ಕೆ ಆಗುತ್ತಿದೆ. ಜನ ಎಲ್ಲೆಂದರಲ್ಲಿ ಕಸ ಬಿಸಾಡಿ ಹೋಗಿದ್ದಾರೆ.
ರಾಶಿಗಟ್ಟಲೇ ಕಸದ ರಾಶಿ.!
ಚಾಮುಂಡಿ ರಥೋತ್ಸವ ಹಿನ್ನೆಲೆ ಬೆಟ್ಟದ ಪಾದ ಮೆಟ್ಟಿಲು ಹತ್ತುವ ಜಾಗದಲ್ಲಿ ಹಲವಾರು ಮಂದಿ ಪ್ರಸಾದ ವಿತರಣೆ ಮಾಡ್ತಿದ್ದರು.. ಆದರೆ, ಪ್ರಸಾದ ಹಂಚಿದ ನಂತರ ಬಳಸಿದ್ದ ಪ್ರತಿಯೊಂದು ವಸ್ತುವನ್ನ ಬೇಕಾಬಿಟ್ಟಿ ಬಿಸಾಡಿ ಹೋಗಿದ್ದು, ಇದ್ರಿಂದ ರಾಶಿ ರಾಶಿ ಕಸ ಬಿದ್ದಿದೆ. ಅರಣ್ಯ ಪ್ರದೇಶಕ್ಕೆ ಸಾಕಷ್ಟು ಹಾನಿಯಾಗುವ ಆತಂಕ ಎದುರಾಗಿದೆ.
ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…
ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…
ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…
ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…
ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…
ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ…