ಮೈಸೂರು

ಚಂದ್ರಗ್ರಹಣ : ನಾಳೆ ಸಂಜೆ 6 ಗಂಟೆಗೆ ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶ ನಿರ್ಬಂಧ

ಮೈಸೂರು : ಶನಿವಾರ ಚಂದ್ರ ಗ್ರಹಣವಿರುವ ಹಿನ್ನೆಲೆ, ಮೈಸೂರಿನ ಚಾಮುಂಡಿ ಬೆಟ್ಟದ ದೇವಸ್ಥಾನ ಅವಧಿಗೂ ಮುಂಚಿತವಾಗಿ ಬಂದ್ ಆಗಲಿದ್ದು ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ.

ನಾಳೆ ಸಂಜೆ‌ 6 ಗಂಟೆಗೆ ತಾಯಿ ಚಾಮುಂಡೇಶ್ವರಿ ದೇವಸ್ಥಾನ ಬಂದ್ ಆಗಲಿದೆ.ನಾಳೆ ಸಂಜೆ‌ 5 ಗಂಟೆಗೆ ಚಾಮುಂಡಿ ತೆಪ್ಪೊತ್ಸವ ನಡೆಯಲಿದ್ದು, 6 ಗಂಟೆಗೆ ಉತ್ಸವ ಮೂರ್ತಿ ದೇವಸ್ಥಾನಕ್ಕೆ ವಾಪಸ್ ಆಗಲಿದೆ. ಮೂರ್ತಿ ದೇವಸ್ಥಾನಕ್ಕೆ ಬರುತ್ತಿದ್ದಂತೆ ದೇವಸ್ಥಾನ ಬಂದ್ ಆಗಲಿದೆ.

ಗ್ರಹಣ ಕಾಲದಲ್ಲಿ ದೇವಾಲಯದಲ್ಲಿ ಪೂಜಾ ಕಾರ್ಯ ಜರುಗಲಿದ್ದು, ನಂತರ ಭಾನುವಾರ ಬೆಳಿಗ್ಗೆ 7.30ಕ್ಕೆ ಜನರಿಗೆ ದರ್ಶನಕ್ಕೆ ದೇವಸ್ಥಾನ ತೆರೆಯಲಿದೆ.

lokesh

Recent Posts

ದಕ್ಷಿಣ ಆಫ್ರಿಕಾದಿಂದ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದ ನಾಲ್ಕು ಚೀತಾ

ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…

4 mins ago

ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧಿಸಲ್ಲ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…

2 hours ago

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಬರ್ಟ್‌ ವಾದ್ರಾ

ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…

4 hours ago

ಇಂದು ರಾತ್ರಿ ದೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾತ್ರಿ 8.30ಕ್ಕೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಕುರಿತ…

4 hours ago

ಹಾಸನ: ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ

ಹಾಸನ: ಬೇಲೂರು ತಾಲ್ಲೂಕಿನ ಕಾನಳ್ಳಿ ಅರಣ್ಯ ಪ್ರದೇಶದಲ್ಲಿದ್ದ ದೈತ್ಯಾಕಾರದ ನರಹಂತಕ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ. ಮೂರನೇ…

5 hours ago

ಏಪ್ರಿಲ್.‌20ರಿಂದ ಸಿಎಂ ಸಿದ್ದರಾಮಯ್ಯ ಮೈಸೂರು, ಚಾಮರಾಜನಗರ ಜಿಲ್ಲಾ ಪ್ರವಾಸ

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಏಪ್ರಿಲ್.‌20 ಹಾಗೂ 21ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಏಪ್ರಿಲ್.‌20ರಂದು ಬೆಳಿಗ್ಗೆ ವಿಶೇಷ ವಿಮಾನದಲ್ಲಿ ಮೈಸೂರಿಗೆ…

5 hours ago