ಮೈಸೂರು : ಶನಿವಾರ ಚಂದ್ರ ಗ್ರಹಣವಿರುವ ಹಿನ್ನೆಲೆ, ಮೈಸೂರಿನ ಚಾಮುಂಡಿ ಬೆಟ್ಟದ ದೇವಸ್ಥಾನ ಅವಧಿಗೂ ಮುಂಚಿತವಾಗಿ ಬಂದ್ ಆಗಲಿದ್ದು ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ.
ನಾಳೆ ಸಂಜೆ 6 ಗಂಟೆಗೆ ತಾಯಿ ಚಾಮುಂಡೇಶ್ವರಿ ದೇವಸ್ಥಾನ ಬಂದ್ ಆಗಲಿದೆ.ನಾಳೆ ಸಂಜೆ 5 ಗಂಟೆಗೆ ಚಾಮುಂಡಿ ತೆಪ್ಪೊತ್ಸವ ನಡೆಯಲಿದ್ದು, 6 ಗಂಟೆಗೆ ಉತ್ಸವ ಮೂರ್ತಿ ದೇವಸ್ಥಾನಕ್ಕೆ ವಾಪಸ್ ಆಗಲಿದೆ. ಮೂರ್ತಿ ದೇವಸ್ಥಾನಕ್ಕೆ ಬರುತ್ತಿದ್ದಂತೆ ದೇವಸ್ಥಾನ ಬಂದ್ ಆಗಲಿದೆ.
ಗ್ರಹಣ ಕಾಲದಲ್ಲಿ ದೇವಾಲಯದಲ್ಲಿ ಪೂಜಾ ಕಾರ್ಯ ಜರುಗಲಿದ್ದು, ನಂತರ ಭಾನುವಾರ ಬೆಳಿಗ್ಗೆ 7.30ಕ್ಕೆ ಜನರಿಗೆ ದರ್ಶನಕ್ಕೆ ದೇವಸ್ಥಾನ ತೆರೆಯಲಿದೆ.
ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಸಣಾಪುರ ಚಾಟಿಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಫಲಕಕ್ಕೆ ಕಿಡಿಗೇಡಿಗಳು ಅಪಮಾನ…
ಭಾರತೀಯ ಅಂಚೆ ಹಾಗೂ ಕರ್ನಾಟಕ ಅಂಚೆ ಚೀಟಿ ಸಂಗ್ರಹಣಾ ಸಂಘವು ಆಧುನಿಕ ಮೈಸೂರು ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡಿರುವ ಮೈಸೂರು…
ಮೈಸೂರಿನ ದಟ್ಟಗಳ್ಳಿ ೩ ನೇ ಹಂತದ ಕನಕದಾಸನಗರವು, ಬಡಾವಣೆ ನಿರ್ಮಾಣವಾದ ಆರಂಭದಲ್ಲಿ ರಾಮಕೃಷ್ಣ ನಗರ ಉಪ ಅಂಚೆ ಕಚೇರಿಗೆ ಸೇರಿತ್ತು.…
ಪುನೀತ್ ಮಡಿಕೇರಿ ಹೆಚ್ಚುವರಿ ಸಿಬ್ಬಂದಿಗಳ ನಿಯೋಜನೆ; ಅಗತ್ಯವಿರುವಷ್ಟು ವಿದ್ಯುತ್ ಕಂಬಗಳು, ಪರಿವರ್ತಕಗಳು, ವಾಹಕಗಳ ದಾಸ್ತಾನು ಮಡಿಕೇರಿ: ಗುಡ್ಡಗಾಡು ಪ್ರದೇಶವಾಗಿರುವ ಕೊಡಗು…
ಮಹೇಶ್ ಕರೋಠಿ ಮುಚ್ಚಿರುವ ರಸ್ತೆಯನ್ನು ಪುನಃ ತೆರೆದು ಸಮಸ್ಯೆ ಬಗೆಹರಿಸಬೇಕೆಂದು ಗ್ರಾಮಸ್ಥರ ಒತ್ತಾಯ ಕಿಕ್ಕೇರಿ: ಜಮ್ಮು-ಕಾಶ್ಮೀರದ ಗಡಿಯಲ್ಲಿ ದೇಶದ ಭದ್ರತೆಗಾಗಿ…
ಮಂಜು ಕೋಟೆ ಕೋಟೆ: ಕಾಂಗ್ರೆಸ್, ಬಿಜೆಪಿ, ಜಾ.ದಳ ಪಕ್ಷಗಳಲ್ಲಿ ಪೈಪೋಟಿ; ಮುಖಂಡರಿಗೆ ಪ್ರತಿ ಎಚ್.ಡಿ.ಕೋಟೆ: ಕ್ಷೇತ್ರದ ಟಿಎಪಿಸಿಎಂಎಸ್ ನಿರ್ದೇಶಕರ ಚುನಾವಣೆ…