ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕು ದೊಡ್ಡಕವಲಂದೆ ಹೋಬಳಿಯ ದೊಡ್ಡಕವಲಂದೆ ಗ್ರಾಮದ ಕಾಂತರಾಜು ಮತ್ತು ಮಹೇಶ್ವರಿ ದಂಪತಿಗಳ ಪುತ್ರ ಮಹದೇವ ಪ್ರಸಾದ್ ಕೆ. ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗ (PCMB)ದಲ್ಲಿ 600 ಅಂಕಗಳಿಗೆ 529 ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.
ಶ್ರವಣ ದೋಷ ಇರುವ ಮಹದೇವಪ್ರಸಾದ್ ಸಾಮಾನ್ಯ ಮಕ್ಕಳನ್ನ ಮೀರಿಸಿ ಅತ್ಯಧಿಕ ಅಂಕ ಗಳಿಸಿರುವುದು ಗಮನಾರ್ಹವಾಗಿದ್ದು, ಇವರು ಇಂಜಿನಿಯರ್ ಆಗಬೇಕು ಎಂಬ ಮಹಾದಾಸೆ ಹೊಂದಿದ್ದಾರೆ.
ಈತನ ಕನಸಿಗೆ ಅಡ್ಡವಾಗಿರುವ ಆರ್ಥಿಕ ಪರಿಸ್ಥಿತಿ. ಈತನ ಪೋಷಕರು ಕೂಲಿ ಕೆಲಸ ಮಾಡುತ್ತಿದ್ದು, ತಾಯಿ ಮಹೇಶ್ವರಿ ಬದನಗುಪ್ಪೆ ಕುಕ್ಕರ್ ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ತಂದೆ ಕಾಂತರಾಜು ಬೇರೆಯವರ ಜಮೀನಿನಲ್ಲಿ ಕೂಲಿ ಮಾಡುತ್ತಿದ್ದಾರೆ.
ಅವನು ಚೆನ್ನಾಗಿ ಓದಿ ಒಳ್ಳೆಯ ಆಫೀಸರ್ ಆಗಬೇಕು ಎಂಬುದು ಪೋಷಕರ ಮಹದಾಸೆಯಾಗಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…