ಮೈಸೂರು : ಲೋಕಸಭಾ ಸಾರ್ವತ್ರಿಕ ಚುನಾವಣೆ ಏ.26 ರಂದು ನಡೆಯಲಿದ್ದು, ಮತದಾನದ ದಿನದಂದು ಕಡ್ಡಾಯವಾಗಿ ಮತಗಟ್ಟೆಗಳಿಗೆ ಬಂದು ಎಲ್ಲರೂ ಮತದಾನ ಮಾಡಿ ಎಂದು ಭಾರತ ಚುನಾವಣಾ ಆಯೋಗದ ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್. ವಸ್ತ್ರದ್ ಅವರು ತಿಳಿಸಿದರು.
ಇಂದು ನಗರದ ಟೆನ್ನಿಸ್ ಕ್ಲಬ್ ನಲ್ಲಿ ಹಮ್ಮಿಕೊಂಡಿದ್ದ ಮತದಾರ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಮತದಾರರು ಅಗತ್ಯ ಮಾಹಿತಿ ಪಡೆಯಲು, ಪ್ರತಿಕ್ರಿಯೆ, ಸಲಹೆ ಹಾಗೂ ದೂರು ಸಲ್ಲಿಸಲು ಅನುಕೂಲ ಆಗುವಂತೆ ಮತದಾರರ ಸಹಾಯವಾಣಿ 1950ಗೆ ಕರೆ ಮಾಡಬಹುದಾಗಿದೆ ಎಂದು ಅವರು ತಿಳಿಸಿದರು.
ಮತದಾರರು ಮತದಾನದಿಂದ ದೂರ ಉಳಿಯಬಾರದು. ಪ್ರತಿಯೊಬ್ಬರು ತಪ್ಪದೇ ಕಡ್ಡಾಯವಾಗಿ ಮತದಾನ ಮಾಡಿ ಸದೃಡ ಭಾರತದ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತರಾದ ಡಾ.ಎನ್.ಎನ್. ಮಧು, ಜಿಲ್ಲಾ ಸ್ವೀಪ್ ಸಮಿತಿಯ ನೋಡೆಲ್ ಅಧಿಕಾರಿ ಶಾಂತಾ, ಮಹಾನಗರಪಾಲಿಕೆಯ ಕಾರ್ಯಪಾಲಕ ಅಭಿಯಂತರಾದ ನಾಗರಾಜ್, ವಲಯ ಆಯುಕ್ತರಾದ ರೇಖಾ ಶೆಟ್ಟಿ, ಪರಿಸರ ಅಭಿಯಂತರಾದ ಮೈತ್ರಿ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…