ಮೈಸೂರು

ಹುಲಿ ದಾಳಿಗೆ ಹಸು ಬಲಿ

ಹುಲ್ಲಹಳ್ಳಿ : ಹಾಡಹಗಲೇ ಹುಲಿ ದಾಳಿ ಮಾಡಿ ಹಸುವೊಂದನ್ನು ಬಲಿ ಪಡೆದಿರುವ ಘಟನೆ ಸಮೀಪದ ಯಾಲೇಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಮಂಜಪಾಟೀಲ್ ಎಂಬುವವರು ತಮ್ಮ ಜಮೀನಿನಲ್ಲಿ ಮೇಯುಸುತ್ತಿದ ವೇಳೆ ಪಕ್ಕದಲ್ಲೇ ಪೊದೆಯಲ್ಲಿ ಹುಲಿ ಹಸುವಿನ ಮೇಲೆ ಏಕಾಏಕಿ ದಾಳಿ ಮಾಡಿ ಅರೆಬರೆ ತಿದ್ದು ಬಿಸಾಡಿ ಹೋಗಿದೆ. ಪಕ್ಷದಲ್ಲೇ ಇದ್ದ ಮಾಲೀಕ ಮಂಜುಪಾಟೀಲ್ ಅವರು ಕಿರುಚಾಡಿಕೊಂಡಾಗ ಹುಲಿ ಗಾಬರಿಯಿಂದ ಪರಾರಿಯಾಗಿದೆ. ವಿಷಯ ತಿಳಿದ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಸ್ಥಳದಲ್ಲಿ ಸಿಸಿ ಕ್ಯಾಮಾರವನ್ನು ಅಳವಡಿಸಲಾಗಿದೆ.

ಇದನ್ನು ಓದಿ : ಕಾಡಿನಿಂದ ಹೊರಬಂದ 20 ಹುಲಿಗಳು ; ಕಾಡಂಚಿನ ಜನರಲ್ಲಿ ಹೆಚ್ಚಿದ ಆತಂಕ

ಗ್ರಾ ಪಂ ಸದಸ್ಯ ಗುರು ಪ್ರಸಾದ್ ಮಾತನಾಡಿ ಈ ಭಾಗದಲ್ಲಿ ರೈತರು ತಮ್ಮ ಜಮೀನುಗಳಿಗೆ ಹೋಗಿ ಕೆಲಸ ಮಾಡುತ್ತಾರೆ. ಈಗಿರುವಾಗ ಹಾಡಹಗಲೇ ಹುಲಿ ಹಸುವನ್ನು ಬಲಿ ಪಡೆದಿರುವುದ್ದರಿಂದ ಗ್ರಾಮದಲ್ಲಿ ಭಯದ ವಾತವರಣ ಕಾಣುತ್ತಿದೆ. ಅರಣ್ಯ ಅಧಿಕಾರಿಗಳು ತಕ್ಷಣದಲ್ಲಿ ಹುಲಿಯನ್ನು ಸೆರೆ ಹಿಡಿದು ರೈತರ ಕೃಷಿ ಕೆಲಸಕ್ಕೆ ಅನುಕೂಲ ಮಾಡಿಕೊಡಬೇಕು. ಲಕ್ಷಾಂತರ ಬೆಲೆ ಬಾಳುವ ಹಸು ಬಲಿಯಾಗಿರುವುದ್ದರಿಂದ ಹಸುವಿನ ಮಾಲೀಕನಿಗೆ ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಆಂದೋಲನ ಡೆಸ್ಕ್

Recent Posts

ಸಂಕ್ರಮಣ: ಜಾನುವಾರು ಹಗ್ಗಗಳ ಮಾರಾಟ ಜೋರು

ಬಡಗಲಮೋಳೆ, ತೆಂಕಲಮೋಳೆ ಗ್ರಾಮಗಳಲ್ಲಿ ಹಗ್ಗಗಳ ತಯಾರಿಕೆ ವೃತ್ತಿಯಲ್ಲಿ ತೊಡಗಿರುವವರಿಗೆ ವ್ಯಾಪಾರದ ಸುಗ್ಗಿ ಚಾಮರಾಜನಗರ: ಸಂಕ್ರಾಂತಿ ಹೊಸ ಸಂವತ್ಸರದ ಮೊದಲನೇ ಹಬ್ಬ.…

26 seconds ago

ಸಂಕ್ರಾಂತಿ: ಮಾರುಕಟ್ಟೆಯಲ್ಲಿ ಖರೀದಿ ಸಡಗರ

ಎಚ್.ಎಸ್.ದಿನೇಶ್ ಕುಮಾರ್ ಅಗತ್ಯ ವಸ್ತುಗಳ ಖರೀದಿಗೆ ಮುಗಿಬಿದ್ದ ಜನತೆ; ಸ್ವಲ್ಪ ದುಬಾರಿಯಾದ ಅವರೆಕಾಯಿ, ೫೦ ರೂ.ಮುಟ್ಟಿದ ಸೇವಂತಿಗೆ  ಮೈಸೂರು: ನಗರದೆಲ್ಲೆಡೆ…

5 mins ago

48 ಮರಗಳನ್ನು ಕಡಿಯುವುದಕ್ಕೆ ತೀವ್ರ ವಿರೋಧ

ರಾಷ್ಟ್ರೀಯ ಹೆದ್ದಾರಿ ೨೭೫ರಲ್ಲಿ ಮರಗಳನ್ನು ಕಡಿಯುವ ವಿಚಾರಕ್ಕೆ ನಡೆದ ಅಹವಾಲು ಸಭೆಯಲ್ಲಿ ಸಾರ್ವಜನಿಕರ ಆಕ್ರೋಶ ನಂಜನಗೂಡು: ರಾಷ್ಟ್ರೀಯ ಹೆದ್ದಾರಿ ಸಂಖ್ಯೆ…

10 mins ago

ಛಾಯಾಚಿತ್ರದಲ್ಲಿ ಬಾಬಾ ಸಾಹೇಬರು ನಡೆದು ಬಂದು ಹಾದಿ

ಚಿರಂಜೀವಿ ಸಿ. ಹುಲ್ಲಹಳ್ಳಿ ರಂಗಭೂಮಿ ಕಲಾವಿದ ಶಿವಲಿಂಗಯ್ಯರಿಂದ ಅಪರೂಪದ ಅಂಬೇಡ್ಕರ್ ಛಾಯಾಚಿತ್ರಗಳ ಸಂಗ್ರಹ ಮೈಸೂರು: ‘ಬಾಬಾ ಸಾಹೇಬ್ ಸಮತೆಯೆಡೆಗೆ ನಡೆಗೆ’…

15 mins ago

ಹನೂರು| ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಬೈಕ್‌ ನಡುವೆ ಅಪಘಾತ: ಇಬ್ಬರು ಸಾವು

ಮಹಾದೇಶ್‌ ಎಂ ಗೌಡ  ಹನೂರು: ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರರಿಬ್ಬರೂ…

10 hours ago