ಮೈಸೂರು

ಹುಲಿ ದಾಳಿಗೆ ಹಸು ಬಲಿ

ಹುಲ್ಲಹಳ್ಳಿ : ಹಾಡಹಗಲೇ ಹುಲಿ ದಾಳಿ ಮಾಡಿ ಹಸುವೊಂದನ್ನು ಬಲಿ ಪಡೆದಿರುವ ಘಟನೆ ಸಮೀಪದ ಯಾಲೇಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಮಂಜಪಾಟೀಲ್ ಎಂಬುವವರು ತಮ್ಮ ಜಮೀನಿನಲ್ಲಿ ಮೇಯುಸುತ್ತಿದ ವೇಳೆ ಪಕ್ಕದಲ್ಲೇ ಪೊದೆಯಲ್ಲಿ ಹುಲಿ ಹಸುವಿನ ಮೇಲೆ ಏಕಾಏಕಿ ದಾಳಿ ಮಾಡಿ ಅರೆಬರೆ ತಿದ್ದು ಬಿಸಾಡಿ ಹೋಗಿದೆ. ಪಕ್ಷದಲ್ಲೇ ಇದ್ದ ಮಾಲೀಕ ಮಂಜುಪಾಟೀಲ್ ಅವರು ಕಿರುಚಾಡಿಕೊಂಡಾಗ ಹುಲಿ ಗಾಬರಿಯಿಂದ ಪರಾರಿಯಾಗಿದೆ. ವಿಷಯ ತಿಳಿದ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಸ್ಥಳದಲ್ಲಿ ಸಿಸಿ ಕ್ಯಾಮಾರವನ್ನು ಅಳವಡಿಸಲಾಗಿದೆ.

ಇದನ್ನು ಓದಿ : ಕಾಡಿನಿಂದ ಹೊರಬಂದ 20 ಹುಲಿಗಳು ; ಕಾಡಂಚಿನ ಜನರಲ್ಲಿ ಹೆಚ್ಚಿದ ಆತಂಕ

ಗ್ರಾ ಪಂ ಸದಸ್ಯ ಗುರು ಪ್ರಸಾದ್ ಮಾತನಾಡಿ ಈ ಭಾಗದಲ್ಲಿ ರೈತರು ತಮ್ಮ ಜಮೀನುಗಳಿಗೆ ಹೋಗಿ ಕೆಲಸ ಮಾಡುತ್ತಾರೆ. ಈಗಿರುವಾಗ ಹಾಡಹಗಲೇ ಹುಲಿ ಹಸುವನ್ನು ಬಲಿ ಪಡೆದಿರುವುದ್ದರಿಂದ ಗ್ರಾಮದಲ್ಲಿ ಭಯದ ವಾತವರಣ ಕಾಣುತ್ತಿದೆ. ಅರಣ್ಯ ಅಧಿಕಾರಿಗಳು ತಕ್ಷಣದಲ್ಲಿ ಹುಲಿಯನ್ನು ಸೆರೆ ಹಿಡಿದು ರೈತರ ಕೃಷಿ ಕೆಲಸಕ್ಕೆ ಅನುಕೂಲ ಮಾಡಿಕೊಡಬೇಕು. ಲಕ್ಷಾಂತರ ಬೆಲೆ ಬಾಳುವ ಹಸು ಬಲಿಯಾಗಿರುವುದ್ದರಿಂದ ಹಸುವಿನ ಮಾಲೀಕನಿಗೆ ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಆಂದೋಲನ ಡೆಸ್ಕ್

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

6 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

8 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

9 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

11 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

16 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

23 hours ago