ಮೈಸೂರು: ಬೆಟ್ಟದ ಪುರದ ಮಲ್ಲಿಗೆ ಕೊಲೆ ಪ್ರಕರಣಕ್ಕೆ (Mallige Murder Case) ಸಂಬಂದಿಸಿದ ಇಂದು ನ್ಯಾಯಾಲಯ ನೀಡಿದ ತೀರ್ಪುಗೆ ಆರೋಪಿ ಸ್ಥಾನದಲ್ಲಿದ್ದ ಸುರೇಶನ ತಂದೆ ಗಾಂಧಿ ಸಂತಸ ಪಟ್ಟಿದ್ದಾರೆ. ಈ ಬಗ್ಗೆ ಮೈಸೂರಿನ ನ್ಯಾಯಾಲಯದ ಮುಂಭಾಗ ಮಾಧ್ಯಮಗಳೊಂದಿಗೆ ಮಾತನಾಡಿ, ಮಗನ ಮೇಲಿದ್ದ ಆರೋಪಿ ಸ್ಥಾನ ಬಿಡುಗಡೆಯಾಗಿದ್ದು ಖುಷಿ ತಂದಿದೆ ಎಂದರು.
ಈ ಪ್ರಕರಣದಲ್ಲಿ ಪೊಲೀಸರಿಗೆ ಶಿಕ್ಷೆ ಆಗಬೇಕು. ನನ್ನ ಮಗ ಎರಡು ವರ್ಷ ಜೈಲಿನಲ್ಲಿ ಇದ್ದ, ನಾವು ಅವರಿವರ ಕಾಲು ಹಿಡಿದು ನ್ಯಾಯ ಪಡೆದುಕೊಂಡಿದ್ದೇವೆ. ಆತನ ಶಿಕ್ಷೆಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಈ ಪ್ರಕರಣದಿಂದ ಎಲ್ಲಾ ಪೊಲೀಸರಿಗೆ ಪಾಠ. ಒಬ್ಬ ಪೊಲೀಸ ನಿಂದ ಇತರೆ ನೂರು ಪೊಲೀಸರು ಪಾಠ ಕಲಿತಂತೆ ಆಗಿದೆ. ತಪ್ಪಿತಸ್ತರಿಗೆ ಶಿಕ್ಷೆಯಾಗಬೇಕು. ನ್ಯಾಯದೀಶರ ತೀರ್ಪು ನಮಗೆ ಖುಷಿ ತಂದಿದೆ, ನ್ಯಾಯಾಲಯದ ವಾದ ವಿವಾದದಲ್ಲಿ ನ್ಯಾಯದೀಶರು ಪೊಲೀಸರಿಗೆ ಚಿಮಾರಿ ಹಾಕಿದ್ದಾರೆ ಎಂದು ಆರೋಪಿ ಸುರೇಶ ತಂದೆ ಗಾಂಧಿ ಹೇಳಿದ್ದಾರೆ.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…