ಮೈಸೂರು: ಬೆಟ್ಟದ ಪುರದ ಮಲ್ಲಿಗೆ ಕೊಲೆ ಪ್ರಕರಣಕ್ಕೆ (Mallige Murder Case) ಸಂಬಂದಿಸಿದ ಇಂದು ನ್ಯಾಯಾಲಯ ನೀಡಿದ ತೀರ್ಪುಗೆ ಆರೋಪಿ ಸ್ಥಾನದಲ್ಲಿದ್ದ ಸುರೇಶನ ತಂದೆ ಗಾಂಧಿ ಸಂತಸ ಪಟ್ಟಿದ್ದಾರೆ. ಈ ಬಗ್ಗೆ ಮೈಸೂರಿನ ನ್ಯಾಯಾಲಯದ ಮುಂಭಾಗ ಮಾಧ್ಯಮಗಳೊಂದಿಗೆ ಮಾತನಾಡಿ, ಮಗನ ಮೇಲಿದ್ದ ಆರೋಪಿ ಸ್ಥಾನ ಬಿಡುಗಡೆಯಾಗಿದ್ದು ಖುಷಿ ತಂದಿದೆ ಎಂದರು.
ಈ ಪ್ರಕರಣದಲ್ಲಿ ಪೊಲೀಸರಿಗೆ ಶಿಕ್ಷೆ ಆಗಬೇಕು. ನನ್ನ ಮಗ ಎರಡು ವರ್ಷ ಜೈಲಿನಲ್ಲಿ ಇದ್ದ, ನಾವು ಅವರಿವರ ಕಾಲು ಹಿಡಿದು ನ್ಯಾಯ ಪಡೆದುಕೊಂಡಿದ್ದೇವೆ. ಆತನ ಶಿಕ್ಷೆಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಈ ಪ್ರಕರಣದಿಂದ ಎಲ್ಲಾ ಪೊಲೀಸರಿಗೆ ಪಾಠ. ಒಬ್ಬ ಪೊಲೀಸ ನಿಂದ ಇತರೆ ನೂರು ಪೊಲೀಸರು ಪಾಠ ಕಲಿತಂತೆ ಆಗಿದೆ. ತಪ್ಪಿತಸ್ತರಿಗೆ ಶಿಕ್ಷೆಯಾಗಬೇಕು. ನ್ಯಾಯದೀಶರ ತೀರ್ಪು ನಮಗೆ ಖುಷಿ ತಂದಿದೆ, ನ್ಯಾಯಾಲಯದ ವಾದ ವಿವಾದದಲ್ಲಿ ನ್ಯಾಯದೀಶರು ಪೊಲೀಸರಿಗೆ ಚಿಮಾರಿ ಹಾಕಿದ್ದಾರೆ ಎಂದು ಆರೋಪಿ ಸುರೇಶ ತಂದೆ ಗಾಂಧಿ ಹೇಳಿದ್ದಾರೆ.
ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…
ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…
ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…
ನವದೆಹಲಿ: ತಿಪಟೂರು ಕಾಂಗ್ರೆಸ್ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…
ಕೋಯಿಕ್ಕೋಡ್: ವಯನಾಡು, ಕೋಯಿಕ್ಕೋಡ್ನಲ್ಲಿ ಶಿಗೆಲ್ಲಾ ವೈರಸ್ ಸೋಂಕು ಹರಡಿರುವ ನಡುವೆ ನಿಫಾ ವೈರಸ್ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…