ಮೈಸೂರು: ಮಠದಲ್ಲಿ ಸಿಕ್ಕ ಮಗುವಿನ ಸುತ್ತ ಅನುಮಾನದ ಹುತ್ತ,ಮಠದಲ್ಲಿ ಸಿಕ್ಕ ಮಗು ಯಾರದ್ದು..? ಯಾಕಾಗಿ ಬಂತು..? ಮಠದಲ್ಲಿ ಮಗು ಇರಲು ದತ್ತು ಪ್ರಕ್ರಿಯೆ ನಡೆದಿತ್ತಾ..? ಎಂದು ಮುರುಘಾ ಶ್ರೀಗಳ ಮಂಪರು ಪರೀಕ್ಷೆಗೆ ಒತ್ತಡ ಹೆಚ್ಚಿದೆ.
ಮಗು ಹಿನ್ನೆಲೆ ತಿಳಿಯಲು ಮಂಪರು ಪರೀಕ್ಷೆ ಮಾಡ್ಲೇಬೇಕು ಎಂದು ಒಡನಾಡಿ ಸಂಸ್ಥೆ ಮುಖ್ಯಸ್ಥ ಸ್ಟ್ಯಾನ್ಲಿ ಆಗ್ರಹಿಸಿದ್ದಾರೆ. ಮಠದಲ್ಲಿ ಸಿಕ್ಕ ಮಗುವಿನ ಬಗ್ಗೆ ಹಲವು ಅನುಮಾನ ಇದೆ, ಮಠದಲ್ಲಿದ್ದ ಎಲ್ಲಾ ಮಕ್ಕಳ ದತ್ತು ಪ್ರಕ್ರಿಯೆ ನಡೆದಿದೆ, ಆದ್ರೆ ಈ ನಾಲ್ಕೂವರೆ ವರ್ಷದ ಮಗುವಿಗೆ ಮಾತ್ರ ದಾಖಲೆ ಇಲ್ಲ,ಈ ಹೆಣ್ಣು ಮಗುವಿನ ದತ್ತು ಪ್ರಕ್ರಿಯೆ ಕೂಡ ನಡೆದಿಲ್ಲ, ಹೀಗಾಗಿ ಶ್ರೀಗಳ ಮಂಪರು ಪರೀಕ್ಷೆ ನಡೆದ್ರೆ ಸತ್ಯ ಹೊರಬರುತ್ತೆ ಎಂದು ಮೈಸೂರಿನಲ್ಲಿ ಒಡನಾಡಿ ಸಂಸ್ಥೆ ಮುಖ್ಯಸ್ಥ ಸ್ಟ್ಯಾನ್ಲಿ ಆಗ್ರಹಿಸಿದ್ದಾರೆ.
ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…
ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…
ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…
ಬೆಂಗಳೂರು : 2026ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…
ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…