ಮೈಸೂರು: ಮಠದಲ್ಲಿ ಸಿಕ್ಕ ಮಗುವಿನ ಸುತ್ತ ಅನುಮಾನದ ಹುತ್ತ,ಮಠದಲ್ಲಿ ಸಿಕ್ಕ ಮಗು ಯಾರದ್ದು..? ಯಾಕಾಗಿ ಬಂತು..? ಮಠದಲ್ಲಿ ಮಗು ಇರಲು ದತ್ತು ಪ್ರಕ್ರಿಯೆ ನಡೆದಿತ್ತಾ..? ಎಂದು ಮುರುಘಾ ಶ್ರೀಗಳ ಮಂಪರು ಪರೀಕ್ಷೆಗೆ ಒತ್ತಡ ಹೆಚ್ಚಿದೆ.
ಮಗು ಹಿನ್ನೆಲೆ ತಿಳಿಯಲು ಮಂಪರು ಪರೀಕ್ಷೆ ಮಾಡ್ಲೇಬೇಕು ಎಂದು ಒಡನಾಡಿ ಸಂಸ್ಥೆ ಮುಖ್ಯಸ್ಥ ಸ್ಟ್ಯಾನ್ಲಿ ಆಗ್ರಹಿಸಿದ್ದಾರೆ. ಮಠದಲ್ಲಿ ಸಿಕ್ಕ ಮಗುವಿನ ಬಗ್ಗೆ ಹಲವು ಅನುಮಾನ ಇದೆ, ಮಠದಲ್ಲಿದ್ದ ಎಲ್ಲಾ ಮಕ್ಕಳ ದತ್ತು ಪ್ರಕ್ರಿಯೆ ನಡೆದಿದೆ, ಆದ್ರೆ ಈ ನಾಲ್ಕೂವರೆ ವರ್ಷದ ಮಗುವಿಗೆ ಮಾತ್ರ ದಾಖಲೆ ಇಲ್ಲ,ಈ ಹೆಣ್ಣು ಮಗುವಿನ ದತ್ತು ಪ್ರಕ್ರಿಯೆ ಕೂಡ ನಡೆದಿಲ್ಲ, ಹೀಗಾಗಿ ಶ್ರೀಗಳ ಮಂಪರು ಪರೀಕ್ಷೆ ನಡೆದ್ರೆ ಸತ್ಯ ಹೊರಬರುತ್ತೆ ಎಂದು ಮೈಸೂರಿನಲ್ಲಿ ಒಡನಾಡಿ ಸಂಸ್ಥೆ ಮುಖ್ಯಸ್ಥ ಸ್ಟ್ಯಾನ್ಲಿ ಆಗ್ರಹಿಸಿದ್ದಾರೆ.
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…
ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…
ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಭಕ್ತರು ನೀಡಿದ ಸಾವಿರಾರು ಕೋಟಿ ರೂಪಾಯಿ ದೇಣಿಗೆ ಹಣ, ಆಭರಣಗಳ ಕಳ್ಳತನ ಪ್ರಕರಣ ರಾಮಭಕ್ತರ ವಿಶ್ವಾಸವನ್ನು…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರಿನ ಶ್ರೀರಾಂಪುರದ ಉದ್ಯಾನದಲ್ಲಿರುವ ಶೌಚಾಲಯದ ದುಸ್ಥಿತಿ ಮೈಸೂರು: ಜನರ ಲಕ್ಷಾಂತರ ರೂ. ತೆರಿಗೆ ಹಣವನ್ನು ವ್ಯಯಿಸಿ ಕಟ್ಟಿಸಿರುವ…