died trAacter
ಮೈಸೂರು: ಗಣಪತಿ ಮೆರವಣಿಗೆಯ ವೇಳೆ ಟ್ರ್ಯಾಕ್ಟರ್ನಿಂದ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲ್ಲೂಕಿನ ಹಾರವೆ ಗ್ರಾಮದಲ್ಲಿ ನಡೆದಿದೆ.
ಟ್ರ್ಯಾಕ್ಟರ್ನಿಂದ ಕುಸಿದು ಬಿದ್ದು ಆಟೋ ರಾಜು ಮೃತಪಟ್ಟಿದ್ದಾರೆ. ಗ್ರಾಮದಲ್ಲಿ ಗಣಪತಿ ವಿಸರ್ಜನೆಗಾಗಿ ಟ್ರ್ಯಾಕ್ಟರ್ನಲ್ಲಿ ಮೆರವಣಿಗೆ ಮಾಡಲಾಗುತ್ತಿತ್ತು.
ಮನೆ ಬಳಿ ಬಂದ ಗಣಪನಿಗೆ ಪೂಜೆ ಸಲ್ಲಿಸಲು ರಾಜು ಟ್ರ್ಯಾಕ್ಟರ್ ಹತ್ತಿದ್ದರು. ಪೂಜೆ ಸಲ್ಲಿಸುತ್ತಲೇ ಕೆಳಗೆ ಬಿದ್ದ ರಾಜು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹುಣಸೂರು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ರಾಜು ಮೃತಪಟ್ಟಿದ್ದಾರೆ ಎನ್ನಲಾಗಿದೆ.
ನಂಜನಗೂಡು: ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದಲ್ಲಿ ಚರಂಡಿಗಳು ಗಬ್ಬೆದ್ದು ನಾರುತ್ತಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮದ…
ಓದುಗರ ಪತ್ರ: ಗಾಳಿ... ತಂಗಾಳಿ ! ಚಾಮರಾಜನಗರದ ಶುದ್ಧ ಗಾಳಿಗೆ ದೇಶದಲ್ಲಿ ೪ನೇ ಸ್ಥಾನ ಎಂಥ ಪ್ರಾಣವಾಯು ! ಮಲೆ ಮಾದಪ್ಪ…
ರಾಜ್ಯ ಸರ್ಕಾರ ಮಂಡಿಸಿದ ದ್ವೇಷ ಭಾಷಣ ಮಸೂದೆ ೨೦೨೫ ಗಂಭೀರ ಚರ್ಚೆಗೆ ಗ್ರಾಸವಾಗಿದೆ. ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳ ವ್ಯಾಪಕ…
ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ನಡೆಸುತ್ತಿರುವ ತನಿಖೆಯಲ್ಲಿ ಹಲವು ಮಹತ್ವದ ಮಾಹಿತಿಗಳು ಬಯಲಾಗಿವೆ. ಮುಡಾ ಹಗರಣದ…
ಮೈಸೂರಿನ ಬಹುತೇಕ ಭಾಗಗಳಲ್ಲಿ ಪಾದಚಾರಿ ಮಾರ್ಗಗಳನ್ನು ಅಂಗಡಿಯವರು ಒತ್ತುವರಿ ಮಾಡಿಕೊಂಡಿದ್ದಾರೆ. ಇದರಿಂದಾಗಿ ಸಾರ್ವಜನಿಕರು ರಸ್ತೆಯ ಮೇಲೆ ಸಂಚರಿಸುವುದು ಅನಿವಾರ್ಯವಾಗಿದೆ. ನಗರದ…
ರಾಜ್ಯದಲ್ಲಿ ಕಳೆದ ಮೂರು ವರ್ಷಗಳ ಅವಧಿಯಲ್ಲಿ ೫೭,೭೩೩ ಸೈಬರ್ ಪ್ರಕರಣಗಳು ದಾಖಲಾಗಿದ್ದು, ೫,೪೭೫ ಕೋಟಿ ರೂ. ವಂಚನೆ ನಡೆದಿರುವುದಾಗಿ, ಬೆಳಗಾವಿ…