ಮೈಸೂರು

ಮೂರು ದಿನವಾದರೂ ಸಿಗದ ನರಭಕ್ಷಕ ಹುಲಿ: ಮುಂದುವರಿದ ಕಾರ್ಯಾಚರಣೆ

ಸರಗೂರು: ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಬೆಣ್ಣೆಗೆರೆ ಗ್ರಾಮದಲ್ಲಿ ಹುಲಿ ಸೆರೆಗೆ ಕಾರ್ಯಾಚರಣೆ ಶುರುವಾಗಿದ್ದು, 130ಕ್ಕೂ ಹೆಚ್ಚು ಸಿಬ್ಬಂದಿ ಸ್ಥಳದಲ್ಲೇ ಠಿಕಾಣಿ ಹೂಡಿದ್ದಾರೆ.

ಕಳೆದ ಸೋಮವಾರದಿಂದ ಹುಲಿ ಸೆರೆ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಸಾಕಾನೆಗಳಾದ ಮಹೇಂದ್ರ, ಭೀಮ, ರೋಹಿತ ಆನೆಗಳ ಮೂಲಕ ಹುಲಿಯನ್ನು ಹೇಗಾದರೂ ಮಾಡಿ ಸೆರೆ ಹಿಡಿಯಲೇಬೇಕು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಪಣ ತೊಟ್ಟಿದ್ದಾರೆ.

ಹುಲಿ ಸೆರೆಗೆ ಬೋನು ಅಳವಡಿಸಲಾಗಿದ್ದು, 130ಕ್ಕೂ ಹೆಚ್ಚು ಅರಣ್ಯ ಸಿಬ್ಬಂದಿಯನ್ನು ಬಳಸಿಕೊಳ್ಳಲಾಗಿದೆ.

ಇದನ್ನೂ ಓದಿ:-ಟಿ.ನರಸೀಪುರ| ಆಸ್ತಿಗಾಗಿ ಸಹೋದರಿಯರಿಂದ ಕಿರುಕುಳ: ಸಹೋದರ ಆತ್ಮಹತ್ಯೆ

ಇನ್ನು ಜಮೀನಿನಲ್ಲಿ ಹಸುಗಳನ್ನು ಮೇಯಿಸುವ ವೇಳೆ ಹಠಾತ್‌ ದಾಳಿ ನಡೆಸಿದ ಹುಲಿಯು ರೈತ ರಾಜಶೇಖರಮೂರ್ತಿ ಎಂಬುವವರನ್ನು ಬಲಿಪಡೆದಿತ್ತು. ಈ ಹಿನ್ನೆಲೆಯಲ್ಲಿ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಸೂಚನೆ ಮೇರೆಗೆ ಹುಲಿ ಸೆರೆಗೆ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಆಂದೋಲನ ಡೆಸ್ಕ್

Recent Posts

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

34 mins ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

9 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

9 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

9 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

9 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

9 hours ago