mb patil
ಮೈಸೂರು : ಮೈಸೂರು ಸ್ಯಾಂಡಲ್ ಸೋಪ್ಗೆ ನಟಿ ತಮನ್ನಾ ಅವರನ್ನು ರಾಯಭಾರಿಯನ್ನಾಗಿ ಆಯ್ಕೆ ಮಾಡಿದ ಬಳಿಕ ಸಂಸ್ಥೆಯ ಆದಾಯ ಹೆಚ್ಚಿದೆ ಎಂದು ಸಚಿವ ಎಂ.ಬಿ ಪಾಟೀಲ್ ತಿಳಿಸಿದ್ದಾರೆ.
ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಟಿ ತಮನ್ನಾಗೆ ರಾಯಭಾರಿ ಕೊಟ್ಟಮೇಲೆ ನಮ್ಮ ಫಾಲೋವರ್ಸ್ ಕೂಡ ಹೆಚ್ಚಿದ್ದಾರೆ. ಈಗ 150 ಕೋಟಿಯಿಂದ 180 ಕೋಟಿ ಆದಾಯ ಹೆಚ್ಚಾಗಿದೆ ಎಂದ ಹೇಳಿದರು.
ಮುಂದಿನ ದಿನಗಳಲ್ಲಿ ರಾಯಭಾರಿಗಳನ್ನಾಗಿ ಹಾಲಿವುಡ್ ಸ್ಟಾರ್ ಗಳನ್ನು ಕೂಡ ಮಾಡುತ್ತೇವೆ. ಈ ವಿಚಾರದಲ್ಲಿ ಸಣ್ಣ ಮಟ್ಟದ ರಾಜಕೀಯ ಬೇಡ ಎಂದು ಹೇಳಿದರು.
ಕೆಲ ನಟಿಯರ ಹೆಸರನ್ನು ನಾನು ಹೇಳಲ್ಲ. ಅವರು ಈಗಾಗಲೇ ಬೇರೆ ಬೇರೆ ಸೋಪುಗಳಿಗೆ ರಾಯಭಾರಿ ಆಗಿದ್ದಾರೆ. ಅವರಿಂದ ಅದಕ್ಕೆ ಯಾವುದೇ ಪ್ರಯೋಜನ ಆಗ್ತಿಲ್ಲ. ಈಗಾಗಲೇ ಮೈಸೂರು ಸ್ಯಾಂಡಲ್ ಸೋಪ್ ಸೇರಿದಂತೆ ಎಲ್ಲಾ ವಸ್ತುಗಳಿಗೂ ಇ- ಕಾಮರ್ಸ್ ವ್ಯವಸ್ಥೆ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಲಾಭ ಬರುತ್ತದೆ ಎಂದು ಹೇಳಿದರು.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…