ಮೈಸೂರು : ರಾಜ್ಯ ಕಾಂಗ್ರೆಸ್ ಸರ್ಕಾರ ಎರಡು ವರ್ಷದ ಆಡಳಿತವನ್ನು ಯಶಸ್ವಿಯಾಗಿ ಪೂರೈಸಿದೆ. ಈ ಮಧ್ಯೆ ಸಿಎಂ ಅಧಿಕಾರಿ ಹಂಚಿಕೆ ವಿಚಾರ ಆಗಾಗ್ಗೆ ಭುಗಿಲೇಳುತ್ತಲೇ ಇದೆ. ಸದ್ಯ ಈ ವಿಚಾರವಾಗಿ ಬುಧವಾರ ಸಚಿವ ಎಂ.ಬಿ ಪಾಟೀಲ್ ಮಾತನಾಡಿ, ಸಿಎಂ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ್ದಾರೆ.
ಸುದ್ದಿಗಾರರು ನವೆಂಬರ್ನಲ್ಲಿ ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಕೇಳಿದಾಗ ಪ್ರತಿಕ್ರಿಯಿಸಿದ ಸಚಿವರು, ಐದು ವರ್ಷ ಸಿದ್ದರಾಮಯ್ಯ ಅವರೆ ಸಿಎಂ ಆಗಿರುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ್ದಾರೆ.
ಸದ್ಯ ಸಿಎಂ ಖುರ್ಚಿ ಖಾಲಿ ಇಲ್ಲ. ಖಾಲಿ ಇದ್ರೆ ಆ ಚರ್ಚೆ ಮಾಡೋದು ಸೂಕ್ತ. ನಾನು ಕೂಡ ಸಿಎಂ ರೇಸ್ ನಲ್ಲಿ ಇಲ್ಲ ಎಂದಿದ್ದಾರೆ.
ಬಿಜೆಪಿ ಅಲ್ಲೇ 20 ಗುಂಪಿದೆ. ಅವರಿಂದ ನಾವು ಪಾಠ ಕಲಿಯುವ ಅಗತ್ಯವಿಲ್ಲ. ಮೊದಲು ಅವರ ಸಮಸ್ಯೆ ಸರಿಪಡಿಸಿಕೊಳ್ಳಲಿ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಎಸ್.ಎಸ್.ಭಟ್ ನಂಜನಗೂಡು: ಅಧಿಕಾರಿಗಳ ನೋಟಿಸ್ಗೂ ಕ್ಯಾರೆ ಎನ್ನದ ಶ್ರೀಕಂಠೇಶ್ವರ ದೇವಾಲಯದ ಸಿಬ್ಬಂದಿ ನಂಜನಗೂಡು: ಇಲ್ಲಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಾಲಯದ ಕಪಿಲಾ…
ಬ್ಯೂಟಿ ಪಾರ್ಲರ್ಗಳನ್ನು ತೆರೆದು ಅದರಿಂದ ಬದುಕು ನಡೆಸಲು ತರಬೇತಿ ೨೦೧೪ರಲ್ಲಿ ದೆಹಲಿಯ ಅಂಶು ರಜಪೂತ್ ೧೫ ವರ್ಷದವಳಾಗಿದ್ದಾಗ ಎಂದಿನಂತೆ ತನ್ನ…
ಎಸ್.ಸಿ. ದಿನೇಶ್ ಕುಮಾರ್, ಹಿರಿಯ ಪತ್ರಕರ್ತರು ಕಾಕ್ರೋಚ್ ಜನತಾ ಪಾರ್ಟಿ ನಮ್ಮ ದೇಶದ ಯುವಜನರ ಹತಾಶೆ, ಸಿಟ್ಟು, ಆಕ್ರೋಶಕ್ಕೆ ಹಿಡಿದ…
ಚಿರಂಜೀವಿ ಸಿ. ಹುಲ್ಲಹಳ್ಳಿ ಬೆಳೆಗಾರ ಕಂಗಾಲು; ನಷ್ಟಕ್ಕೆ ಪರಿಹಾರ ಕಲ್ಪಿಸಲು ರೈತರ ಒತ್ತಾಯ ಮೈಸೂರು: ಮಳೆ ಕೊರತೆ ಮತ್ತು ಹವಾಮಾನ ವೈಪರೀತ್ಯದಿಂದಾಗಿ…
ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಆಟೋ (ಟಾಟಾ ಏಸ್) ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು,…