Nalwadis statue
ಮೈಸೂರು : ನಗರದ ಹೃದಯ ಭಾಗದ ಕೆ.ಆರ್ ವೃತ್ತದಲ್ಲಿರುವ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪ್ರತಿಮೆಯ ಮೇಲೆ ಮಾನಸಿಕ ಅಸ್ವಸ್ಥನೋರ್ವ ಕುಳಿತು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾದ ಪ್ರಸಂಗ ಶುಕ್ರವಾರ ನಡೆದಿದೆ.
ಇಂದು ಸಂಜೆ 4 ಗಂಟೆಯ ವೇಳೆಗೆ ನಾಲ್ವಡಿಯವರ ಪ್ರತಿಮೆಯ ತಲೆಯ ಮೇಲೆ ಏರಿ ಸುಮಾರು ಅರ್ಧ ಗಂಟೆಗಳ ಕಾಲ ಕುಳಿತಿದ್ದ ಮಾನಸಿಕ ಅಸ್ವಸ್ಥನನ್ನು ಸಾರ್ವಜನಿಕರು ಕಂಡು ಅಸಮಾಧಾನಗೊಂಡಿದ್ದಾರೆ. ಈ ವೇಳೆ ಕೂಡಲೇ ಸಮೀಪದ ದೇವರಾಜ ಪೊಲೀಸ್ ಠಾಣೆಗೆ ಸಾರ್ವಜನಿಕರು ಕರೆ ಮಾಡಿ ದೂರು ನೀಡಿದ್ದು, ತಕ್ಷಣ ಸ್ಥಳಕ್ಕಾಗಮಿಸಿದ ಪೊಲೀಸರನ್ನು ಕಂಡು ಮಾನಸಿಕ ಅಸ್ವಸ್ಥ ಸ್ಥಳದಿಂದ ಓಡಿ ಹೋಗಿದ್ದಾನೆ.
ಸದ್ಯ ಪ್ರತಿಮೆಯ ತಲೆಯ ಮೇಲೇರಿ ಕುಳಿತಿದ್ದ ವಿಡಿಯೋಗಳು ಎಲ್ಲೆಡೆ ವೈರಲ್ ಆಗಿದೆ. ಆದರೆ ಪ್ರತಿಮೆ ಮೇಲೆ ಕುಳಿತಿದ್ದ ಮಾನಸಿಕ ಅಸ್ವಸ್ತ ಯಾರೆಂದು ತಿಳಿದು ಬಂದಿಲ್ಲ.
ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…
ರಾಮನಗರ: ಟೌನ್ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಕೈಗೊಂಡಿರುವ ಕೈಗೊಂಡಿರುವ ಬೃಹತ್ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್ ಕುಮಾರಸ್ವಾಮಿ ಇದು ಕೇವಲ…
ರಾಜ್ಯ ವಿಧಾನ ಸಭೆಯಿಂದ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಂತೆಯೇ ಕಾಂಗ್ರೆಸ್ ೫ ಹಾಗೂ ಬಿಜೆಪಿ…
ಆಷಾಢ ಶುಕ್ರವಾರಗಳಂದು ( ಜುಲೈ ೧೭, ೨೪, ೩೧, ಆಗಸ್ಟ್ ೭ ರಂದು ಆಷಾಢ ಶುಕ್ರವಾರಗಳು) ಸಾವಿರಾರು ಭಕ್ತರು ಚಾಮುಂಡಿ…
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸದ್ಯ,ಪೊಲೀಸ್ ಇಲಾಖೆಯ ಮೂರು ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಡಿಸಿ ಲಿಖಿತ ಪರೀಕ್ಷಾ ದಿನಾಂಕ…