Nalwadis statue
ಮೈಸೂರು : ನಗರದ ಹೃದಯ ಭಾಗದ ಕೆ.ಆರ್ ವೃತ್ತದಲ್ಲಿರುವ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪ್ರತಿಮೆಯ ಮೇಲೆ ಮಾನಸಿಕ ಅಸ್ವಸ್ಥನೋರ್ವ ಕುಳಿತು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾದ ಪ್ರಸಂಗ ಶುಕ್ರವಾರ ನಡೆದಿದೆ.
ಇಂದು ಸಂಜೆ 4 ಗಂಟೆಯ ವೇಳೆಗೆ ನಾಲ್ವಡಿಯವರ ಪ್ರತಿಮೆಯ ತಲೆಯ ಮೇಲೆ ಏರಿ ಸುಮಾರು ಅರ್ಧ ಗಂಟೆಗಳ ಕಾಲ ಕುಳಿತಿದ್ದ ಮಾನಸಿಕ ಅಸ್ವಸ್ಥನನ್ನು ಸಾರ್ವಜನಿಕರು ಕಂಡು ಅಸಮಾಧಾನಗೊಂಡಿದ್ದಾರೆ. ಈ ವೇಳೆ ಕೂಡಲೇ ಸಮೀಪದ ದೇವರಾಜ ಪೊಲೀಸ್ ಠಾಣೆಗೆ ಸಾರ್ವಜನಿಕರು ಕರೆ ಮಾಡಿ ದೂರು ನೀಡಿದ್ದು, ತಕ್ಷಣ ಸ್ಥಳಕ್ಕಾಗಮಿಸಿದ ಪೊಲೀಸರನ್ನು ಕಂಡು ಮಾನಸಿಕ ಅಸ್ವಸ್ಥ ಸ್ಥಳದಿಂದ ಓಡಿ ಹೋಗಿದ್ದಾನೆ.
ಸದ್ಯ ಪ್ರತಿಮೆಯ ತಲೆಯ ಮೇಲೇರಿ ಕುಳಿತಿದ್ದ ವಿಡಿಯೋಗಳು ಎಲ್ಲೆಡೆ ವೈರಲ್ ಆಗಿದೆ. ಆದರೆ ಪ್ರತಿಮೆ ಮೇಲೆ ಕುಳಿತಿದ್ದ ಮಾನಸಿಕ ಅಸ್ವಸ್ತ ಯಾರೆಂದು ತಿಳಿದು ಬಂದಿಲ್ಲ.
ಮೈಸೂರು : ಕಾಡುಪ್ರಾಣಿ ಬೇಟೆ ಹಾಗೂ ಅಕ್ರಮ ಮಾರಾಟಕ್ಕೆ ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ…
ಬೆಂಗಳೂರು : ಮೋಡ, ಕತ್ತಲೆ, ಮಳೆ... ಯಾವುದಕ್ಕೂ ಜಗ್ಗದ ಕಣ್ಣು ಹೊಂದಿರುವ ಭಾರತದ ಮೊದಲ ಖಾಸಗಿ ಉಪಗ್ರಹ ‘ದೃಷ್ಟಿ’ ಇಂದು…
ಬೆಂಗಳೂರು: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಕಳೆದ 2023 ಡಿಸೆಂಬರ್.4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರು,…
ನವದೆಹಲಿ: ದೇಶದ ಗಮನ ಸೆಳೆದಿರುವ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ನಾಳೆ ಹೊರಬೀಳಲಿದ್ದು, ಘಟಾನುಘಟಿ ರಾಜಕೀಯ ನಾಯಕರ ಭವಿಷ್ಯ…
ಹಾಸನ: ಹಳಿ ಮೇಲೆ ಕೆಲಸ ಮಾಡುತ್ತಿದ್ದ ನೌಕರನಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ನೌಕರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಕಲೇಶಪುರ…
ಕೆ.ಆರ್.ನಗರ: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲ್ಲೂಕಿನ ಚೀನರಹಳ್ಳಿ ಗ್ರಾಮದಲ್ಲಿ ನಡೆದಿದೆ.…