ನಂಜನಗೂಡು: ಮೈಕ್ರೋ ಫೈನಾನ್ಸ್ಗಳ ಕಿರುಕುಳ ರಾಜ್ಯವನ್ನೇ ವ್ಯಾಪಿಸುತ್ತಿರುವ ಸಂದರ್ಭದಲ್ಲಿ ನಂಜನಗೂಡು ಪೊಲೀಸರು ಸಾಲಗಾರರಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಐದು ಮೈಕ್ರೋಫೈನಾನ್ಸ್ ಗಳ ಮೇಲೆ ಪ್ರಕರಣ ದಾಖಲಿಸಿರುವುದಲ್ಲದೆ, ಮಂಗಳವಾರ ನಾಲ್ವರನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಬಿಎಸ್ಎಸ್ ಕಂಪೆನಿಯ ಅರಸನಕರೆಯ ಆಕಾಶ, ಗ್ರಾಮೀಣ ಕೂಟದ ಸಿದ್ದರಾಜು ಹುಣಸಳ್ಳಿ, ಉಜ್ಜೀವನ್ -ನಾನ್ಸ್ನ ಲೋಕೇಶ, ಐಡಿಎಫ್ಎಸ್ ಕಂಪೆನಿಯ ಕೋಟೆ ಸಿದ್ದರಾಜು ಅವರನ್ನು ೧೪ ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.
ಈ ಮೂಲಕ ನಂಜನಗೂಡಿನ ಡಿವೈಎಸ್ಪಿ, ಹುಲ್ಲಹಳ್ಳಿ ಠಾಣಾಧಿಕಾರಿ ಚೇತನ್ ತಂಡ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಗರಣದ ಮೊದಲ ಬಂಧನ ಮಾಡಿರುವ ಪ್ರಶಂಸೆಗೆ ಪಾತ್ರವಾಗಿದೆ.
ಪ್ರಕರಣದ ಮತ್ತೊಬ್ಬ ಆರೋಪಿ ಧರ್ಮಸ್ಥಳ ಸ್ತ್ರೀಶಕ್ತಿ ಸಹಾಯ ಸಂಘದ ಸ್ಥಳೀಯ ವ್ಯವಸ್ಥಾಪಕರಿಗಾಗಿ ಬಲೆ ಬೀಸಲಾಗಿದೆ ಎಂದು ತಿಳಿದುಬಂದಿದೆ.
ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…
ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…
ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…
ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…
ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…