ಕಿಡಿಗೇಡಿಗಳ ಕುಕೃತ್ಯಕ್ಕೆ ರೈತ ಕಂಗಾಲು
ಎಚ್.ಡಿ.ಕೋಟೆ`: ತಾಲೂಕಿನ ಮಾದಾಪುರ ಗ್ರಾಮದ ಜಮೀನಿನಲ್ಲಿರಿಸಿದ್ದ ರಾಗಿ ಬಣವೆಗಳಿಗೆ ಕಿಡಿಗೇಡಿಗಳು ಬೆಂಕಿ ಇಟ್ಟ ಪರಿಣಾಮ ಎರಡು ಎಕರೆ ಇಪ್ಪತೆರಡು ಗುಂಟೆ ಜಮೀನನಲ್ಲಿದ್ದ ಬಣವೆಗಳು ಬೆಂಕಿ ಗಾಹುತಿಯಾಗಿವೆ.
ರೈತ ಮಲ್ಲನಾಯಕ ಎಂಬುವವರು ತಮ್ಮ ಜಮೀನಿನಲ್ಲಿ ಬೆಳೆದಿದ್ದ ರಾಗಿ ಬಣವೆಗಳನ್ನು ಇಟ್ಟಿದ್ದರು. ಗುರುವಾರ ಬೆಳಗ್ಗೆ ಕಿಡಿಗೇಡಿಗಳು ಬೆಂಕಿ ಇಟ್ಟ ಪರಿಣಾಮ ರೈತ ಕಂಗಾಲಾಗಿದ್ದಾರೆ. ದುರ್ಘಟನೆಯ ಮಾಹಿತಿಯನ್ನು ರೈತ ತಾಲೂಕಿನ ಅಗ್ನಿ ಶಾಮಕ ದಳದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಅಧಿಕಾರಿಗಳು ಸ್ಥಳಕ್ಕಾಗಿಮಿಸುವಷ್ಟರಲ್ಲಿ ಬಣವೆಗಳು ಸಂಪೂರ್ಣ ಬೆಂಕಿಗಾ ಹುತಿಯಾಗಿದ್ದವು.
ಕಂದಾಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪರಿಹಾರ ನೀಡುವ ಭರವಸೆ ನೀಡಿದ್ದಾರೆ. ದುರ್ಘಟನೆಯನ್ನು ಕಂಡ ಅಕ್ಕ-ಪಕ್ಕದ ಗ್ರಾಮಸ್ಥರ ರೈತರು ಮರುಗಿದರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…