MLA Darshan Dhruvanarayan launches road development work
ಮಲ್ಕುಂಡಿ : ಕ್ಷೇತ್ರದ ಗ್ರಾಮೀಣ ಭಾಗದ ಅಭಿವೃದ್ಧಿಯೇ ನನ್ನ ಗುರಿಯಾಗಿದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದರು.
ಸಮೀಪದ ಸಿದ್ದಯ್ಯನಹುಂಡಿ ಗ್ರಾಮದಲ್ಲಿ 20 ಲಕ್ಷ ರೂ. ವೆಚ್ಚದ ಸಿಸಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಕ್ಷೇತ್ರಕ್ಕೆ 2 ವರ್ಷಗಳಲ್ಲಿ 400 ಕೋಟಿ ರೂ. ಅನುದಾನ ನೀಡಲಾಗಿದೆ. ನಾನು ಕೂಡ ಸರ್ಕಾರದಿಂದ ಬಂದಿರುವ ಅನುದಾನದಲ್ಲಿ ಕ್ಷೇತ್ರದ ಗ್ರಾಮೀಣ ಭಾಗದ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಅನುದಾನ ತಂದು ಕ್ಷೇತ್ರದಲ್ಲಿ ಉಳಿದಿರುವ ಕಾಮಗಾರಿಗಳನ್ನು ಕೈಗೆತ್ತುಕೊಂಡು ಹಂತ ಹಂತವಾಗಿ ಕಾಮಗಾರಿಗಳನ್ನು ನಡೆಸಲಾಗುವುದು ಎಂದು ಭರವಸೆ ನೀಡಿದರು.
ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕುರಹಟ್ಟಿ ಕೆ.ಜಿ.ಮಹೇಶ್, ಶಿವಪ್ಪದೇವರು, ಎಇ ಶರಣ್, ಇಂಜಿನಿಯರ್ ಪುರುಷೋತ್ತಮ್, ಸುಕೇತರಾಜು, ಜಯಶೇಖರ, ಮಹದೇವಪ್ಪ, ಅರುಣ್ ಕುಮಾರ್, ಸುರೇಶ್, ಮಹಾಲಿಂಗಪ್ಪ, ಕುಮಾರ್, ಕೀರ್ತಿರಾಜು, ಕೆ.ಎಂ.ಶಿವಪ್ಪ, ಕಸುವಿನಹಳ್ಳಿ ಪಿಎಸಿಸಿಎಸ್ ಅಧ್ಯಕ್ಷ ಕೆ.ಎನ್.ಚಿನ್ನಸ್ವಾಮಿ, ಗ್ರಾಪಂ ಸದಸ್ಯ ಕೆ.ಎನ್. ಮಲ್ಲೇಶ್, ಇತರರು ಹಾಜರಿದ್ದರು.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…