ಮೈಸೂರು: ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಅವರನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರಿಂದು ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡರು.
ಟಿಬೆಟಿಯನ್ 14ನೇ ಧರ್ಮಗುರು ದಲೈಲಾಮಾ ಅವರು ಜನವರಿ.5ರಂದು ಬೈಲುಕುಪ್ಪೆಗೆ ಆಗಮಿಸಿದ್ದು, ವಿಶ್ರಾಂತಿಯಲ್ಲಿದ್ದಾರೆ.
ಧರ್ಮಶಾಲಾದಲ್ಲಿ ಚಳಿಗಾಲವು ತುಂಬಾ ತೀವ್ರವಾಗಿರುತ್ತದೆ. ಹೀಗಾಗಿ ಒಂದು ತಿಂಗಳ ಕಾಲ ವಿಶ್ರಾಂತಿ ಪಡೆಯಲು ಮತ್ತು ಚೇತರಿಸಿಕೊಳ್ಳಲು ಕರ್ನಾಟಕಕ್ಕೆ ಬಂದಿದ್ದಾರೆ.
ದಲೈಲಾಮಾ ಅವರು ಬೈಲುಕುಪ್ಪೆಯ ತಾಶಿ ಲುನ್ಪೋ ಮಠದಲ್ಲಿ ಕೆಲವು ಬೋಧನೆಗಳನ್ನು ನಡೆಸುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿಂದು ಧರ್ಮಗುರು ದಲೈಲಾಮಾ ಅವರನ್ನು ಇಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ತಮ್ಮ ಪತ್ನಿ ದಿವ್ಯಾ ಮಂತರ್ ಜೊತೆ ಭೇಟಿ ಮಾಡಿ ಆಶೀರ್ವಾದ ಪಡೆದರು. ನಂತರದಲ್ಲಿ ವಿಶೇಷವಾದ ಕಾಫಿ ಹಾರವನ್ನು ಹಾಕುವ ಮೂಲಕ ದಲೈಲಾಮಾ ಅವರನ್ನು ಗೌರವಿಸಿದರು.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…