mla shrivathsa
ಮೈಸೂರು: 50-60 ವರ್ಷ ದೇಶದ ಚುಕ್ಕಾಣಿ ಹಿಡಿದಿದ್ದ ಕಾಂಗ್ರೆಸ್ ಸರ್ಕಾರ ಮಾಡಲಾಗದ ಕೆಲಸಗಳನ್ನು ಕೇವಲ 10 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ್ದಾರೆ ಎಂದು ಕೃಷ್ಣರಾಜ ಕ್ಷೇತ್ರದ ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮೋದಿ ಅವರೇ ಸಾಟಿ, ಅವರಿಗೆ ಬೇರೆ ಯಾರ ಹೋಲಿಕೆಯೂ ಸಲ್ಲದು. ಕಾಂಗ್ರೆಸ್ಸೇತರ ಸರ್ಕಾರಗಳಲ್ಲಿ ದೀರ್ಘಕಾಲ ಪ್ರಧಾನಿಯಾಗಿ ಆಡಳಿತ ನಡೆಸಿದ ಹೆಗ್ಗಳಿಕೆ ನರೇಂದ್ರಮೋದಿ ಅವರಿಗೆ ಸಲ್ಲುತ್ತದೆ ಎಂದು ಶ್ರೀವತ್ಸ ಸೋಮವಾರ ಇಲ್ಲಿ ಸುದ್ದಿಗಾರರ ಜೊತೆ ಮಾತನಾಡುತ್ತಾ ಹೇಳಿದರು.
ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಮಹಿಳೆಯರ ಅಭಿವೃದ್ದಿಗೆ ಹೆಚ್ಚು ಒತ್ತನ್ನು ಕೊಟ್ಟಿದೆ. ಭೀಮ ಸಖಿ ಯೋಜನೆ ಮೂಲಕ ಮಹಿಳೆಯರಿಗೆ ಎಐಸಿ ಇನ್ಶುರೆನ್ಸ್ ವ್ಯವಸ್ಥೆ ಜಾರಿಗೆ ತಂದಿದೆ. ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಹತ್ತು ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಒಂದೇ ಒಂದು ಕಪ್ಪು ಚುಕ್ಕೆ ಇಲ್ಲದೇ ದೇಶದ ಆಡಳಿತ ನಡೆಸುತ್ತಿದೆ ಎಂದು ಶ್ರೀವತ್ಸ ನುಡಿದರು.
ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…
ಪಾಟ್ನಾ: ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್ಸಿಟಿಸಿಗೆ 10…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…
ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…
ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಬಜೆಟ್ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…